Webdunia - Bharat's app for daily news and videos

Install App

ವಿದ್ಯಾರ್ಥಿ ಸಮುದ್ರ ಪಾಲು

Webdunia
ಶನಿವಾರ, 19 ಡಿಸೆಂಬರ್ 2015 (08:44 IST)
ಈಜಲು ತೆರಳಿದ್ದ ವಿದ್ಯಾರ್ಥಿ ಸಮುದ್ರ ಪಾಲಾಗಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.
 
ಮೃತಪಟ್ಟ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರದ ಮೂಲದ ಗಂಗರಾಜ್ ಎಸ್. ಶಾಮಣ್ಣ (15) ಎಂದು ಗುರುತಿಸಲಾಗಿದೆ. ಈತ ಶಾಮಣ್ಣ ನಗರದ ಕೆ.ಆರ್ ಪಿಯುಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
 
ಕಾಲೇಜು ವತಿಯಿಂದ ವಿದ್ಯಾರ್ಥಿಗಳನ್ನು  ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು. ನಿನ್ನೆ ಪ್ರವಾಸಕ್ಕೆಂದು ಮುರುಡೇಶ್ವರದಲ್ಲಿ ಸ್ನೇಹಿತರ ಜತೆ ಗಂಗರಾಜ್ ಕೂಡ ನೀರಿಗಿಳಿದಿದ್ದು ನೀರಿನ ಸೆಳೆತಕ್ಕೆ ಸಿಕ್ಕು ಮುಳುಗಿ ಹೋಗಿದ್ದಾನೆ. 
 
ಗಂಗರಾಜ್‌ಗೆ ಈಜಲು ಬರುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಂದ್ರ ಮೋದಿ 75ನೇ ಹುಟ್ಟುಹಬ್ಬ: ಸಿನಿಮಾ ರಂಗದಿಂದ ಶುಭಾಶಯಗಳ ಸುರಿಮಳೆ

ಮೋದಿ ಜಿ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ: ಬಿಎಸ್ ಯಡಿಯೂರಪ್ಪ

ಸೇತುವೆ ಕೆಳಗೆ ಬಿದ್ದದ್ದ ಚೀಲದಲ್ಲಿ ಯುವತಿಯ ಬೆತ್ತಲೇ ಮೃತದೇಹ: ಬೆಚ್ಚಿದ ಹೈದರಾಬಾದ್‌

ಧರ್ಮಸ್ಥಳ ಬುರುಡೆ ರಹಸ್ಯ, ವಿಠಲ್ ಗೌಡ ತೋರಿಸಿದ್ದ ಮಹತ್ವದ ಸ್ಥಳದಲ್ಲಿ ಎಸ್‌ಐಟಿ

ಪ್ರಧಾನಿ ಮೋದಿ ತಾಯಿಯ ಕುರಿತಾದ ಎಐ ವಿಡಿಯೋ ಹಾಕಿಕೊಂಡಿದ್ದ ಕಾಂಗ್ರೆಸ್ ಗೆ ಮುಖಭಂಗ

Show comments