ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಜಾಣ ಕುರುಡು ವರ್ತನೆ..!!

Webdunia
ಶುಕ್ರವಾರ, 16 ಸೆಪ್ಟಂಬರ್ 2022 (18:20 IST)

ಬೆಂಗಳೂರು-ಹೈದ್ರಬಾದ್ ರಾಷ್ಟ್ರೀಯ ಯ ಹೆದ್ದಾರಿ-44 ಯಲಗಲಹಳ್ಳಿ ಬೆಂಗಳೂರು ರಸ್ತೆ, ಕಣಿವೇನಾರಾಯಣಪುರ ಬೆಂಗಳೂರು ರಸ್ತೆಯನ್ನು ಕ್ರಷರ್ ಮಾಲೀಕರು ಹಾಗೂ ಟಿಪ್ಪರ್ ಮಾಲೀಕರು ಗುತ್ತಿಗೆ ಪಡೆದವರಂತೆ ಬೇಕಾಬಿಟ್ಟಿಯಾಗಿ ಟಿಪ್ಪರ್‌ಗಳನ್ನು ಓಡಿಸುತ್ತಿದ್ದಾರೆ. ರಸ್ತೆ ಸಾರಿಗೆ ನಿಯಮಗಳು, ರಸ್ತೆ ಸುರಕ್ಷಿತ ನಿಯಮಗಳನ್ನು ಯಾವುದೇ ಟಿಪ್ಪರ್‌ಗಳು ಕಾಪಾಡುತ್ತಿಲ್ಲ. ಪೊಲೀಸ್, ಆರ್‌ಟಿಓ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಜಾಣ ಕುರುಡರಾಗಿದ್ದಾರೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರವೂ ಸಹಾ ಕಣ್ಣುಮುಚ್ಚಿ ಕುಳಿತಿದೆ.

ಇದರಿಂದ ಪ್ರತಿದಿನ ಅಪಘಾತ, ಸಾವು-ನೋವುಗಳು ಸಂಭವಿಸುತ್ತಿವೆ. ಟಿಪ್ಪರ್‌ಗಳನ್ನು ನೋಡಿದರೆ ಸಾಕು, ಬೈಕ್, ಕಾರು ಸವಾರರು ಭಯಬೀಳುವಂತಾಗಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳಂತೂ ತನಗೂ, ಸಾರಿಗೆ ನಿಯಮಗಳಿಗೆ ಸಂಬಂಧವಿಲ್ಲ ಆದರೆ ತಿಂಗಳ ತಿಂಗಳ ಬರುವುದು ಮಾತ್ರ ತಮಗೆ ಬರಬೇಕೆಂದು ಇರೋ ಬರೋ ಟಿಪ್ಪರ್‌ಗಳಿಗೆ ಟೋಕನ್ ಸಿಸ್ಟಮ್ ಮಾಡಿದ್ದಾರೆಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.
ಮಕ್ಕಳ ಚಲನವಲನಗಳ ಬಗ್ಗೆ ಪೋಷಕರು ಎಚ್ಚರವಾಗಿರಬೇಕು

ಮಕ್ಕಳು ಚನ್ನಾಗಿ ವಿದ್ಯಾಭ್ಯಾಸ ಮಾಡಿ, ಶ್ರೇಯಸ್ಸು ಪಡೆಯಲೆಂದು ಅದೆಷ್ಟೋ ತಂದೆ-ತಾಯಿಗಳು ಕಷ್ಟುಪಟ್ಟು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸುತ್ತಾರೆ. ತಂದೆ-ತಾಯಿಯ ಶ್ರಮ, ಮಮತೆಯನ್ನು ಅರ್ಥಮಾಡಿಕೊಳ್ಳದ ಕೆಲವು ಯುವಕ-ಯುವತಿಯರು ಕಾಲೇಜಿಗೆ ಚಕ್ಕರ್ ಹಾಕಿ, ಪಿಕ್ನಿಕ್, ಲಾಂಗ್‌ ಡ್ರೈವಿಂಗ್ ಮೋಜು-ಮಸ್ತಿ ಎಂದು ಅಲೆದಾಡಲು ಹೋಗಿ ಹೆಣವಾಗುತ್ತಿರುವ ಉದಾಹರಣೆಗಳು ಇವೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ
Show comments