Webdunia - Bharat's app for daily news and videos

Install App

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಜಾಣ ಕುರುಡು ವರ್ತನೆ..!!

Webdunia
ಶುಕ್ರವಾರ, 16 ಸೆಪ್ಟಂಬರ್ 2022 (18:20 IST)

ಬೆಂಗಳೂರು-ಹೈದ್ರಬಾದ್ ರಾಷ್ಟ್ರೀಯ ಯ ಹೆದ್ದಾರಿ-44 ಯಲಗಲಹಳ್ಳಿ ಬೆಂಗಳೂರು ರಸ್ತೆ, ಕಣಿವೇನಾರಾಯಣಪುರ ಬೆಂಗಳೂರು ರಸ್ತೆಯನ್ನು ಕ್ರಷರ್ ಮಾಲೀಕರು ಹಾಗೂ ಟಿಪ್ಪರ್ ಮಾಲೀಕರು ಗುತ್ತಿಗೆ ಪಡೆದವರಂತೆ ಬೇಕಾಬಿಟ್ಟಿಯಾಗಿ ಟಿಪ್ಪರ್‌ಗಳನ್ನು ಓಡಿಸುತ್ತಿದ್ದಾರೆ. ರಸ್ತೆ ಸಾರಿಗೆ ನಿಯಮಗಳು, ರಸ್ತೆ ಸುರಕ್ಷಿತ ನಿಯಮಗಳನ್ನು ಯಾವುದೇ ಟಿಪ್ಪರ್‌ಗಳು ಕಾಪಾಡುತ್ತಿಲ್ಲ. ಪೊಲೀಸ್, ಆರ್‌ಟಿಓ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಜಾಣ ಕುರುಡರಾಗಿದ್ದಾರೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರವೂ ಸಹಾ ಕಣ್ಣುಮುಚ್ಚಿ ಕುಳಿತಿದೆ.

ಇದರಿಂದ ಪ್ರತಿದಿನ ಅಪಘಾತ, ಸಾವು-ನೋವುಗಳು ಸಂಭವಿಸುತ್ತಿವೆ. ಟಿಪ್ಪರ್‌ಗಳನ್ನು ನೋಡಿದರೆ ಸಾಕು, ಬೈಕ್, ಕಾರು ಸವಾರರು ಭಯಬೀಳುವಂತಾಗಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳಂತೂ ತನಗೂ, ಸಾರಿಗೆ ನಿಯಮಗಳಿಗೆ ಸಂಬಂಧವಿಲ್ಲ ಆದರೆ ತಿಂಗಳ ತಿಂಗಳ ಬರುವುದು ಮಾತ್ರ ತಮಗೆ ಬರಬೇಕೆಂದು ಇರೋ ಬರೋ ಟಿಪ್ಪರ್‌ಗಳಿಗೆ ಟೋಕನ್ ಸಿಸ್ಟಮ್ ಮಾಡಿದ್ದಾರೆಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.
ಮಕ್ಕಳ ಚಲನವಲನಗಳ ಬಗ್ಗೆ ಪೋಷಕರು ಎಚ್ಚರವಾಗಿರಬೇಕು

ಮಕ್ಕಳು ಚನ್ನಾಗಿ ವಿದ್ಯಾಭ್ಯಾಸ ಮಾಡಿ, ಶ್ರೇಯಸ್ಸು ಪಡೆಯಲೆಂದು ಅದೆಷ್ಟೋ ತಂದೆ-ತಾಯಿಗಳು ಕಷ್ಟುಪಟ್ಟು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸುತ್ತಾರೆ. ತಂದೆ-ತಾಯಿಯ ಶ್ರಮ, ಮಮತೆಯನ್ನು ಅರ್ಥಮಾಡಿಕೊಳ್ಳದ ಕೆಲವು ಯುವಕ-ಯುವತಿಯರು ಕಾಲೇಜಿಗೆ ಚಕ್ಕರ್ ಹಾಕಿ, ಪಿಕ್ನಿಕ್, ಲಾಂಗ್‌ ಡ್ರೈವಿಂಗ್ ಮೋಜು-ಮಸ್ತಿ ಎಂದು ಅಲೆದಾಡಲು ಹೋಗಿ ಹೆಣವಾಗುತ್ತಿರುವ ಉದಾಹರಣೆಗಳು ಇವೆ 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments