ಕಾಡಿನಲ್ಲಿ ಕರು ಕಡಿದು ಅಕ್ರಮವಾಗಿ ಮಾರುತ್ತಿದ್ದವರಿಗೆ ಧರ್ಮದೇಟು

Webdunia
ಸೋಮವಾರ, 5 ಜುಲೈ 2021 (17:24 IST)
ಕಾಡಿನಲ್ಲಿ ಕರುಗಳನ್ನು ಕಡಿದು ಮಾರಾಟ ಮಾಡುತ್ತಿದ್ದವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಬಾಸಪುರ ಕಾಡಿನಲ್ಲಿ ಕರುಗಳನ್ನು ವಧೆ ಮಾಡಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ
.
ಇಬ್ರಾಹಿಂ, ಷರೀಫ್ ಬಂಧಿತ ಆರೋಪಿಗಳು.  ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments