ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

Krishnaveni K
ಮಂಗಳವಾರ, 2 ಡಿಸೆಂಬರ್ 2025 (09:19 IST)
ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಆರ್ ವಿ ದೇಶರಾಜ್ ಹೃದಯಸ್ತಂಬನದಿಂದ ಸಾವನ್ನಪ್ಪಿದ್ದಾರೆ. ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚೆ ಸಾವಾಗಿದೆ.

ನಾಳೆ ಆರ್ ವಿ ದೇವರಾಜ್ ಹುಟ್ಟುಹಬ್ಬವಿತ್ತು. ಈ ಕಾರಣಕ್ಕೆ ಅವರು ಮೈಸೂರಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಪ್ರಯಾಣದ ವೇಳೆಯೇ ಅವರಿಗೆ ಹೃದಯ ಸ್ತಂಬನವಾಗಿದೆ. ಚಾಮುಂಡಿ ತಾಯಿ ದರ್ಶನಕ್ಕೆ ತೆರಳುವಾಗಲೇ ಸಾವನ್ನಪ್ಪಿದ್ದಾರೆ.

ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಿಲ್ಲ. ಅವರ ಅಂತ್ಯ ಸಂಸ್ಕಾರವನ್ನು ನಾಳೆ ಕನಕಪುರದ ಸೋಮನಹಳ್ಳಿಯ ತೋಟದ ಮನೆಯಲ್ಲಿ ನೆರವೇರಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಜಯದೇವ ಆಸ್ಪತ್ರೆಯಿಂದ ಕಲಾಸಿಪಾಳ್ಯದ ಮನೆಗೆ ಕರೆತರಲಾಯಿತು. ಸಾಕಷ್ಟು ಮಂದಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅವರ ಅಗಲಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಯುದ್ಧ ಪರಿಕರ ಒದಗಿಸುವ ರಾಷ್ಟ್ರಗಳಿಗೆ ಟ್ರಂಪ್ ಹೊಸ ಬೆದರಿಕೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ, ಎಷ್ಟು ಹೊತ್ತಿಗೆ , ಎಲ್ಲಿ ನೋಡಬಹುದು, ಇಲ್ಲಿದೆ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷ: 10ಸಾವಿರಕ್ಕೂ ಹೆಚ್ಚು ವಿಮಾನ ರದ್ದು

ಸುಡು ಬಿಸಿಲಿದ್ರು ಮೈಸೂರು ಮೃಗಾಲಯದ ಪ್ರಾಣಿಗಳು ಮಾತ್ರ ಫುಲ್ ಜಾಲಿ ಯಾಕೆ ಗೊತ್ತಾ, Video

ಪ್ರಿಯಕರನ ಜೊತೆ ವಾಗ್ವಾದದ ಬಳಿ ಇದ್ದಕ್ಕಿದ್ದಂತೆ ಗಂಗಾ ನದಿಗೆ ಹಾರಿದ ಯುವತಿ: Viral Video

ಮುಂದಿನ ಸುದ್ದಿ
Show comments