Webdunia - Bharat's app for daily news and videos

Install App

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

Krishnaveni K
ಮಂಗಳವಾರ, 2 ಡಿಸೆಂಬರ್ 2025 (09:19 IST)
ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಆರ್ ವಿ ದೇಶರಾಜ್ ಹೃದಯಸ್ತಂಬನದಿಂದ ಸಾವನ್ನಪ್ಪಿದ್ದಾರೆ. ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚೆ ಸಾವಾಗಿದೆ.

ನಾಳೆ ಆರ್ ವಿ ದೇವರಾಜ್ ಹುಟ್ಟುಹಬ್ಬವಿತ್ತು. ಈ ಕಾರಣಕ್ಕೆ ಅವರು ಮೈಸೂರಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಪ್ರಯಾಣದ ವೇಳೆಯೇ ಅವರಿಗೆ ಹೃದಯ ಸ್ತಂಬನವಾಗಿದೆ. ಚಾಮುಂಡಿ ತಾಯಿ ದರ್ಶನಕ್ಕೆ ತೆರಳುವಾಗಲೇ ಸಾವನ್ನಪ್ಪಿದ್ದಾರೆ.

ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಿಲ್ಲ. ಅವರ ಅಂತ್ಯ ಸಂಸ್ಕಾರವನ್ನು ನಾಳೆ ಕನಕಪುರದ ಸೋಮನಹಳ್ಳಿಯ ತೋಟದ ಮನೆಯಲ್ಲಿ ನೆರವೇರಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಜಯದೇವ ಆಸ್ಪತ್ರೆಯಿಂದ ಕಲಾಸಿಪಾಳ್ಯದ ಮನೆಗೆ ಕರೆತರಲಾಯಿತು. ಸಾಕಷ್ಟು ಮಂದಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅವರ ಅಗಲಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments