Webdunia - Bharat's app for daily news and videos

Install App

ರೈತನಿಂದ ಪಡೆದಿದ್ದ ಲಂಚದ ಹಣವನ್ನ ಅಧಿಕಾರಿಯಿಂದ ಕಕ್ಕಿಸಿದ ರೈತರು..!

Webdunia
ಶುಕ್ರವಾರ, 7 ಜುಲೈ 2017 (16:48 IST)
ರೈತನಿಂದ ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಯಿಂದ ರೈತರು ಲಂಚದ ಹಣ ಕಕ್ಕಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.

ಮಳೆ ಇಲ್ಲದೆ, ಬೆಳೆ ಇಲ್ಲದೆ ರೈತರ ಸಂಕಷ್ಟದಲ್ಲಿದ್ದರೆ ಹೆಸ್ಕಾ ಸೆಕ್ಷನ್ ಆಫೀಸರ್ ರಾಜು ಗಬ್ಬೂರು ಎಂಬಾತ ಟ್ರಾನ್ಸ್`ಫಾರ್ಮರ್ ಬದಲಾವಣೆಗೆ ರೈತನೊಬ್ಬನಿಂದ 6000 ರೂ. ಲಂಚ ಪಡೆದಿದ್ದ. ಅಧಿಕಾರಿಯ ಲಂಚಾವತಾರ ಕಂಡು ರೋಸಿಹೋಗಿದ್ದ ರೈತರು ಲಂಚಾವತಾರ ವಿಡಿಯೋ ಮಾಡಿದ್ದರು.

ಇದೀಗ, ಪೊಲೀಸರ ಸಮ್ಮುಖದಲ್ಲಿ ವಿಡಿಯೋ ಬಹಿರಂಗಪಡಿಸಿ ತಪ್ಪೊಪ್ಪಿಕೊಳ್ಳುವಂತೆ ಮಾಡಿದ್ದಾರೆ. ಲಂಚ ಪಡೆದ ಬಗ್ಗೆ ತಪ್ಪೊಪ್ಪಿಕೊಂಡ ಅಧಿಕಾರಿ. ಲಂಚದ ಹಣವನ್ನ ವಾಪಸ್ ರೈತನಿಗೆ ನೀಡಿದ್ದಾನೆ. ಇನ್ಮುಂದೆ ಲಂಚ ಪಡೆಯುವವರ ವಿರುದ್ಧ ಮುಗಿಬೀಳಲು ನಿರ್ಧರಿಸುವ ರೈತರು ಲಂಚ ಕೇಳುವ ಅಧಿಕಾರಿಗಳಿಗೆ ಬದ್ಧಿ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments