Webdunia - Bharat's app for daily news and videos

Install App

ರೈತನಿಂದ ಪಡೆದಿದ್ದ ಲಂಚದ ಹಣವನ್ನ ಅಧಿಕಾರಿಯಿಂದ ಕಕ್ಕಿಸಿದ ರೈತರು..!

Webdunia
ಶುಕ್ರವಾರ, 7 ಜುಲೈ 2017 (16:48 IST)
ರೈತನಿಂದ ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಯಿಂದ ರೈತರು ಲಂಚದ ಹಣ ಕಕ್ಕಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.

ಮಳೆ ಇಲ್ಲದೆ, ಬೆಳೆ ಇಲ್ಲದೆ ರೈತರ ಸಂಕಷ್ಟದಲ್ಲಿದ್ದರೆ ಹೆಸ್ಕಾ ಸೆಕ್ಷನ್ ಆಫೀಸರ್ ರಾಜು ಗಬ್ಬೂರು ಎಂಬಾತ ಟ್ರಾನ್ಸ್`ಫಾರ್ಮರ್ ಬದಲಾವಣೆಗೆ ರೈತನೊಬ್ಬನಿಂದ 6000 ರೂ. ಲಂಚ ಪಡೆದಿದ್ದ. ಅಧಿಕಾರಿಯ ಲಂಚಾವತಾರ ಕಂಡು ರೋಸಿಹೋಗಿದ್ದ ರೈತರು ಲಂಚಾವತಾರ ವಿಡಿಯೋ ಮಾಡಿದ್ದರು.

ಇದೀಗ, ಪೊಲೀಸರ ಸಮ್ಮುಖದಲ್ಲಿ ವಿಡಿಯೋ ಬಹಿರಂಗಪಡಿಸಿ ತಪ್ಪೊಪ್ಪಿಕೊಳ್ಳುವಂತೆ ಮಾಡಿದ್ದಾರೆ. ಲಂಚ ಪಡೆದ ಬಗ್ಗೆ ತಪ್ಪೊಪ್ಪಿಕೊಂಡ ಅಧಿಕಾರಿ. ಲಂಚದ ಹಣವನ್ನ ವಾಪಸ್ ರೈತನಿಗೆ ನೀಡಿದ್ದಾನೆ. ಇನ್ಮುಂದೆ ಲಂಚ ಪಡೆಯುವವರ ವಿರುದ್ಧ ಮುಗಿಬೀಳಲು ನಿರ್ಧರಿಸುವ ರೈತರು ಲಂಚ ಕೇಳುವ ಅಧಿಕಾರಿಗಳಿಗೆ ಬದ್ಧಿ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments