Webdunia - Bharat's app for daily news and videos

Install App

ಚಿಕ್ಕಮಗಳೂರು: ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ, ಸಾವಿನ ಸುತ್ತ ಹಲವು ಅನುಮಾನ

Sampriya
ಗುರುವಾರ, 13 ಫೆಬ್ರವರಿ 2025 (15:55 IST)
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಸರ್ವೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಮಾಡಿದ ಸ್ಥಿತಿಯಲ್ಲಿ  ಮೃತದೇಹ ಪತ್ತೆಯಾಗಿದೆ.  ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದ‌ ಬಳಿ ಇರುವ ಬಾಡಿಗೆ ಮನೆಯಲ್ಲಿ ಗುಬ್ಬಿ ಮೂಲದ ಶಿವಕುಮಾರ್‌ (45) ಆತ್ಮಹತ್ಯೆ ಶರಣಾದ ಅಧಿಕಾರಿ.

ಈ ಪ್ರಕರಣ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ  ಶಿವಕುಮಾರ್‌ ಅವರು ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿಕ್ಕಮಗಳೂರು ನೌಕರರ‌‌ ಸಂಘದ ನಿರ್ದೇಶಕನಾಗಿದ್ದರು.

ಕಳೆದ 10 ವರ್ಷಗಳಿಂದ ಬಳಸುತ್ತಿದ್ದ ಸಿಮ್ ಅನ್ನು ಚೇಂಜ್ ಮಾಡಿ ಶಿವಕುಮಾರ್ ಅವರು ನಿನ್ನೆಯಷ್ಟೇ ಹೊಸ ಸಿಮ್‌ ಖರೀದಿ ಮಾಡಿದ್ದರು.

ಸದ್ಯ ಸರ್ವೆ ಅಧಿಕಾರಿಯ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಮನೆ ಬಳಿ ಯಾರನ್ನೂ ಬಿಡದೆ ಬ್ಯಾರಿಕೇಡ್ ಹಾಕಿ, ತನಿಖೆಯನ್ನು ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments