Webdunia - Bharat's app for daily news and videos

Install App

ವಿದ್ಯುತ್ ತಂತಿ ತುಳಿದು ಬಾಲಕ ಸಾವು

Webdunia
ಸೋಮವಾರ, 30 ಮಾರ್ಚ್ 2015 (11:47 IST)
ವಿದ್ಯುತ್ ಪ್ರವಹಿಸುತ್ತಿದ್ದ ಹೈ ಟೆನ್ಷನ್ ತಂತಿಯನ್ನು ತುಳಿದ ಬಾಲಕನೋರ್ವ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಹೆಚ್ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ. 
 
ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನ್ನು ಪುನಿತ್(12) ಎಂದು ಗುರುತಿಸಲಾಗಿದ್ದು, ಇಲ್ಲಿನ  ಹೊಸಪಾಳ್ಯದ ನಿವಾಸಿ ಎಂದು ತಿಳಿದು ಬಂದಿದೆ. 
 
ಪ್ರಕರಣದ ಹಿನ್ನೆಲೆ: ವಿದ್ಯತ್ ತಂತಿ ತುಂಡಾಗಿ ಬಿದ್ದಿತ್ತು. ಆದರೆ ಅದನ್ನು ಗಮನಿಸದ ಬಾಲಕ ಆಟವಾಡುತ್ತಾ ಆಕಸ್ಮಿಕವಾಗಿ ತಂತಿಯನ್ನು ತುಳಿದಿದ್ದಾನೆ. ಈ ಹಿನ್ನೆಲೆಯಲ್ಲಿ ವಿದ್ಯತ್ ಪ್ರವಹಿಸಿದ ಪರಿಣಾಮ ಬಾಲಕ ಸ್ಳಳದಲ್ಲಿಯೇ ಸಾವನ್ನಪ್ಪಿದ್ದಾನೆ. 
 
ಹೆಚ್ಎಸ್‌ಆರ್ ಲೇಔಟ್‌ನ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.    

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments