Webdunia - Bharat's app for daily news and videos

Install App

ಹಂದಿ ದಾಳಿಗೆ ಕಂದಮ್ಮ ಬಲಿ

Webdunia
ಭಾನುವಾರ, 14 ಅಕ್ಟೋಬರ್ 2018 (15:50 IST)
ಮನೆ ಅಂಗಳದಲ್ಲಿ ಆಡವಾಡುತ್ತಿದ್ದ ಮಗುವನ್ನು ಹಂದಿಗಳು ಬಲಿಪಡೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಅಟ್ಯಾಕ್ ಮಾಡಿದ ಹಂದಿ ಹಿಂಡು ಮುದ್ದು ಮಗುವನ್ನು ಬಲಿ ತೆಗೆದುಕೊಂಡ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಬನ್ನಿಗಿಡ ಕ್ಯಾಂಪ್ ನಲ್ಲಿ ಘಟನೆ ನಡೆದಿದೆ. ಎರಡು ವರ್ಷದ  ರಿಹಾನ್ ಹಂದಿದಾಳಿಗೊಳಗಾಗಿ ಸಾವನ್ನಪ್ಪಿದ ಮಗುವಾಗಿದ್ದಾನೆ.

ಮಗು ಸಾವಿನ ಹಿನ್ನಲೆಯಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಂದಿಗಳನ್ನು ಬಡಾವಣೆಗಳಿಂದ ಸ್ಥಳಂತರಿಸುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಹಂದಿಗಳ ಮಾಲಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments