ಹಂದಿ ದಾಳಿಗೆ ಕಂದಮ್ಮ ಬಲಿ

Webdunia
ಭಾನುವಾರ, 14 ಅಕ್ಟೋಬರ್ 2018 (15:50 IST)
ಮನೆ ಅಂಗಳದಲ್ಲಿ ಆಡವಾಡುತ್ತಿದ್ದ ಮಗುವನ್ನು ಹಂದಿಗಳು ಬಲಿಪಡೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಅಟ್ಯಾಕ್ ಮಾಡಿದ ಹಂದಿ ಹಿಂಡು ಮುದ್ದು ಮಗುವನ್ನು ಬಲಿ ತೆಗೆದುಕೊಂಡ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಬನ್ನಿಗಿಡ ಕ್ಯಾಂಪ್ ನಲ್ಲಿ ಘಟನೆ ನಡೆದಿದೆ. ಎರಡು ವರ್ಷದ  ರಿಹಾನ್ ಹಂದಿದಾಳಿಗೊಳಗಾಗಿ ಸಾವನ್ನಪ್ಪಿದ ಮಗುವಾಗಿದ್ದಾನೆ.

ಮಗು ಸಾವಿನ ಹಿನ್ನಲೆಯಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಂದಿಗಳನ್ನು ಬಡಾವಣೆಗಳಿಂದ ಸ್ಥಳಂತರಿಸುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಹಂದಿಗಳ ಮಾಲಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಶಾಸಕ ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕೊನೆಗೂ ವಿಷಾಧ ವ್ಯಕ್ತಪಡಿಸಿದ ಶಿವಲಿಂಗೇಗೌಡ

ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಮುಖಂಡ ಎಚ್‌.ಡಿ. ರೇವಣ್ಣಗೆ ಹೈಕೋರ್ಟ್‌ ಬಿಗ್‌ಶಾಕ್‌

ದಾಖಲೆ 17ನೇ ಬಾರಿ ಬಜೆಟ್‌ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments