Webdunia - Bharat's app for daily news and videos

Install App

ಗಂಟಲಲ್ಲಿ ಅವಲಕ್ಕಿ ಸಿಲುಕಿ ಮಗು ಸಾವು

Webdunia
ಮಂಗಳವಾರ, 13 ಫೆಬ್ರವರಿ 2018 (11:13 IST)
ಚಿಕ್ಕಮಗಳೂರು: ಅವಲಕ್ಕಿಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಮೃತಪಟ್ಟಿದೆ. ಮೂಗ್ತಿಹಳ್ಳಿ ಸಮೀಪದ ಶಿರಗುಂದ ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಅನೀಶ್ ಮೃತಪಟ್ಟ ಬಾಲಕ.


ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸಲಹೆ ಮಾಡಿದ್ದರು. ಆದರೆ ಮಾರ್ಗದಲ್ಲೇ ಮಗು ಮೃತಪಟ್ಟಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments