Webdunia - Bharat's app for daily news and videos

Install App

ಮಗುವಿನ ಪಾಲಿಗೆ ಯಮನಾದ 'ಸೆರಲ್ಯಾಕ್'!

Webdunia
ಬುಧವಾರ, 31 ಜನವರಿ 2018 (12:09 IST)
ರಾಮನಗರ: ಪೋಷಕರ ಯಡವಟ್ಟಿನಿಂದ ಸೆರಲ್ಯಾಕ್ ತಿಂದ ಮೂರು ತಿಂಗಳ ಮಗುವೊಂದು ಮೃತಪಟ್ಟ ದಾರುಣ ಘಟನೆಯೊಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ  ಹೊಸಪಾಳ್ಯದ ಲ್ಲಿ ನಡೆದಿದೆ.


ಮಂಜುನಾಥ್, ಧನಲಕ್ಷ್ಮಿ ದಂಪತಿಯ ಮೂರು ತಿಂಗಳ ಮಗುವಿಗೆ ಸೆರಲ್ಯಾಕ್ ತಿನ್ನಿಸಿದ ಕಾರಣ ಅದು ಗಂಟಲಿನಲ್ಲಿ ಸಿಕ್ಕಿ ಹಾಕಿಕೊಂಡು  ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಮಗು ಸಾವನ್ನಪ್ಪಿದೆ. ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದ ಕಾರಣ ಮಗು ಮೃತಪಟ್ಟಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments