ಮಕ್ಕಳ ಕಳ್ಳರು ಎಂಬ ವದಂತಿಗೆ ಬಲಿ

Webdunia
ಶನಿವಾರ, 8 ಅಕ್ಟೋಬರ್ 2022 (15:50 IST)
ಮಕ್ಕಳ ಕಳ್ಳರಿದ್ದಾರೆ ಎಂಬ ವದಂತಿಗೆ ಒಬ್ಬನ ಪ್ರಾಣವೇ ಹಾರಿ ಹೋಗಿದೆ.‌ ಇನ್ನೊಂದು ಕಡೆ ಈ ಸಾವಿಗೆ ಲಾಕಪ್‌ಡೆತ್ ಕಾರಣ ಎಂಬ ಅನುಮಾನ ಕಾಡಿತ್ತು. ಸದ್ಯ ಸಿಸಿಟಿವಿ ದೃಶ್ಯ ಪ್ರಕರಣದ ಅಸಲಿ ಸತ್ಯವನ್ನ ಬಿಚ್ಚಿಟ್ಟಿದೆ. ರಾಮಮೂರ್ತಿ ನಗರದ ಜನ ಭಾಷೆ ಬಾರದಿದ್ದವನನ್ನು ಹಿಡಿದು ಮಕ್ಕಳ ಕಳ್ಳ ಎಂದು ಗುಂಪು ಕಟ್ಟಿ ಹೊಡೆದು ಪೊಲೀಸರಿಗೆ ಒಪ್ಪಿಸಿದ ಮೇಲೆ ಆತ ಕೆ ಆರ್ ಪುರಂ ಬಳಿ ಶವವಾಗಿ ಪತ್ತೆಯಾಗಿದ್ದ.
ರಾಮಮೂರ್ತಿ ನಗರ ಪೊಲೀಸರು ವಿಚಾರಣೆ ನಡೆಸಿದಾಗ ಆತ ಮೂಲತಃ ಜಾರ್ಖಂಡ್ ಮೂಲದವನಾಗಿದ್ದ. ಸಿಲಿಕಾನ್‌ ಸಿಟಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು, ರಾಮಮೂರ್ತಿ ನಗರದಲ್ಲೆ ವಾಸವಾಗಿದ್ದ ಎಂಬುದು ಗೊತ್ತಾಗಿತ್ತು, ಇನ್ನು ಠಾಣೆಯಲ್ಲಿ ಈ ಬಗ್ಗೆ ದೂರು ನೀಡುವಂತೆ ಪೊಲೀಸರು ಕೇಳಿದಾಗ ಸಂಜಯ್ ಬೇಡ ಎಂದಿದ್ದನಂತೆ. ಜೊತೆಗೆ ಠಾಣೆಯಿಂದ ನಡೆದುಕೊಂಡೆ ಹೋಗಿದ್ದಾನೆ. ಇದಕ್ಕೆ ಸಿಸಿಟಿವಿ ಕೂಡ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: ಸಿಐಡಿಹೆ ನೀಡುವ ಬಗ್ಗೆ ಪರಮೇಶ್ವರ್‌ ಮಹತ್ವದ ಸಂದೇಶ

ನಟ ವಿಜಯ್ ದಳಪತಿ ಸಿನಿಮಾಗೆ ನಿರಾಳ, ಸಿಕ್ಕಿದ ಪ್ರಮಾಣ ಪತ್ರ ಯಾವುದು ಗೊತ್ತಾ

ರಷ್ಯಾದ ದಾಳಿಗೆ ಬೆಚ್ಚಿದ ಉಕ್ರೇನ್‌, ವೈದ್ಯೆ ಸೇರಿ ನಾಲ್ಕು ಬಲಿ, 24ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments