Webdunia - Bharat's app for daily news and videos

Install App

ಸಂಸದರ ಮನೆಯಲ್ಲಿ ಬಾಲ ಕಾರ್ಮಿಕ: ಸರ್ಕಾರದ ಕ್ರಮವೇನು ?

Webdunia
ಭಾನುವಾರ, 24 ಮೇ 2015 (10:56 IST)
ಬಾಲಕಾರ್ಮಿಕರನ್ನು ರಕ್ಷಿಸಿ ಶಾಲೆಗೆ ಕಳುಹಿಸುವಂತೆ ಸರ್ಕಾರ ಹಲವಾರು ಜಾಹೀರಾತು ಆಂದೋಲನಗಳನ್ನು ನಡೆಸುತ್ತಿದೆ. ಆದರೆ ಸರ್ಕಾರ ನಡೆಸುವ ಜನಪ್ರತಿನಿಧಿಗಳೇ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದನ್ನು ನೀವು ಹಿಂದೆಂದಾದರೂ ಕಂಡಿದ್ದೀರಾ. ಆದರೆ ಇಲ್ಲೊಬ್ಬ ಮಹಾ ಪ್ರತಿನಿಧಿ ಇದ್ದಾರೆ. ವಿಷಯ ಅಂದ್ರೆ ಅವರ ನಿವಾಸದಲ್ಲಿಯೇ ಬಾಲಕಾರ್ಮಿಕನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದು, ಇತ್ತೀಚೆಗೆ ಬೆಳಕಿಗೆ ಬಂದಿದೆ. 
 
ಙತ್ತರ ಪ್ರದೇಶ ರಾಜ್ಯದ ಆಗ್ರಾ ಲೋಕಸಭಾ ಸದಸ್ಯ ರಾಮ್‌ ಶಂಕರ್‌ ಕಠಾರಿಯಾ ಅವರ ಮನೆಯಲ್ಲಿ ಬಾಲ ಕಾರ್ಮಿಕನೋರ್ವ ಕೆಲಸ ನಿರ್ವಹಿಸುತ್ತಿದ್ದಾನೆ. 
 
ಪ್ರಕರಣ ಬೆಳಕಿಗೆ ಬಂದ ಬಗೆ:
ಕೇಂದ್ರ ಸರ್ಕಾರದ ಯಶಸ್ವಿ ಆಡಳಿತಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಸಂಸದ ಕಠಾರಿಯಾ ಅವರ ಮನೆಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಬಂದ ಅತಿಥಿಗಳಿಗೆ ಪಾನೀಯಗಳನ್ನು ಸರಬರಾಜು ಮಾಡುತ್ತಿದ್ದ. ಈ ವೇಳೆ ಬಾಲ ಕಾರ್ಮಿಕ ಮನೆಯಲ್ಲಿರುವುದು ತಿಳಿದು ಬಂದಿದೆ. 
 
ಇನ್ನು ಈ ಬಗ್ಗೆ ಸಂಸದರೇ ಪ್ರತಿಕ್ರಿಯಿಸಿದ್ದು, ಇದು ಬಾಲ ಕಾರ್ಮಿಕ ಪ್ರಕರಣವಲ್ಲ. ಆತ ನಮ್ಮ ಕುಟುಂಬದ ಸದಸ್ಯ ಎಂದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments