Webdunia - Bharat's app for daily news and videos

Install App

ಆಸ್ಪತ್ರೆಯ ಬಾಗಿಲಲ್ಲೇ ಹೆರಿಗೆ; ಮಗು ಸಾವು

Webdunia
ಬುಧವಾರ, 26 ಮೇ 2021 (10:58 IST)
ಮಂಡ್ಯ : ಗರ್ಭಿಣಿಗೆ ಆಸ್ಪತ್ರೆಯ ಬಾಗಿಲಲ್ಲೇ ಹೆರಿಗೆಯಾದ ಹಿನ್ನಲೆಯಲ್ಲಿ ಮಗು ಸಾವನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಗರ್ಭಿಣಿಯನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಆದರೆ ಬೆಳಿಗ್ಗೆಯಿಂದ ಕಾದರು ಆಸ್ಪತ್ರೆಯ ಸಿಬ್ಬಂದಿಗಳು ಗರ್ಭಿಣಿಯನ್ನು ದಾಖಲಿಸಿಕೊಳ್ಳದ ಹಿನ್ನಲೆಯಲ್ಲಿ ಆಕೆಗೆ ಆಸ್ಪತ್ರೆಯ ಬಾಗಿಲಿನಲ್ಲಿಯೇ ಹೆರಿಗೆಯಾಗಿದ್ದು, ಇದರಿಂದ ಸೂಕ್ತ ಚಿಕಿತ್ಸೆ ಸಿಗದೆ ಮಗು ಸಾವನಪ್ಪಿದೆ. ಜಿಲ್ಲಾಸ್ಪತ್ರೆಯ ಬಳಿ ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments