Webdunia - Bharat's app for daily news and videos

Install App

ಆಸ್ಪತ್ರೆಯ ಬಾಗಿಲಲ್ಲೇ ಹೆರಿಗೆ; ಮಗು ಸಾವು

Webdunia
ಬುಧವಾರ, 26 ಮೇ 2021 (10:58 IST)
ಮಂಡ್ಯ : ಗರ್ಭಿಣಿಗೆ ಆಸ್ಪತ್ರೆಯ ಬಾಗಿಲಲ್ಲೇ ಹೆರಿಗೆಯಾದ ಹಿನ್ನಲೆಯಲ್ಲಿ ಮಗು ಸಾವನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಗರ್ಭಿಣಿಯನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಆದರೆ ಬೆಳಿಗ್ಗೆಯಿಂದ ಕಾದರು ಆಸ್ಪತ್ರೆಯ ಸಿಬ್ಬಂದಿಗಳು ಗರ್ಭಿಣಿಯನ್ನು ದಾಖಲಿಸಿಕೊಳ್ಳದ ಹಿನ್ನಲೆಯಲ್ಲಿ ಆಕೆಗೆ ಆಸ್ಪತ್ರೆಯ ಬಾಗಿಲಿನಲ್ಲಿಯೇ ಹೆರಿಗೆಯಾಗಿದ್ದು, ಇದರಿಂದ ಸೂಕ್ತ ಚಿಕಿತ್ಸೆ ಸಿಗದೆ ಮಗು ಸಾವನಪ್ಪಿದೆ. ಜಿಲ್ಲಾಸ್ಪತ್ರೆಯ ಬಳಿ ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಮುಂದಿನ ಸುದ್ದಿ
Show comments