Webdunia - Bharat's app for daily news and videos

Install App

ಹಸೂಗೂಸು ಗೋಳಾಡಿತಲೇ, ಭೂ ಲೋಕ ನಡುಗಿತಲೇ: ಕಾರ್ಣಿಕ ಭವಿಷ್ಯ

Webdunia
ಶನಿವಾರ, 14 ಆಗಸ್ಟ್ 2021 (21:04 IST)

ಕಳೆದ ಬಾರಿ ಭೂ ಲೋಕ ನಡುಗಿತಲೇ ಎಂದು ಭವಿಷ್ಯ ನುಡಿದಿದ್ದ ಈ ಬಾರಿ ಅದೇ ರೀತಿ ನುಡಿದಿದ್ದರೂ ಹಸೂಗೂಸು ಗೋಳಾಡಿತಲೇ ಎಂದು ಸೇರಿಸಿರುವುದು ಅಚ್ಚರಿ ಮತ್ತು ಆತಂಕಕ್ಕೆ ದೂಡಿದೆ.

ಭೂ ಲೋಕ ನಡುಗಿತಲೇ ಅಂದರೆ ಭೂಕಂಪನ, ಸಾಂಕ್ರಾಮಿಕ ರೋಗ ಸೇರಿದಂತೆ ಹಲವು ಅನಾಹುತ ಹಾಗೂ ಅಪಘಾತದ ಮುನ್ಸೂಚನೆ ಆಗಿದೆ. ಆದರೆ ಈ ಬಾರಿ ಹಸೂಗೂಸು ಗೋಳಾಡಿತಲೇ ಅಂದರೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments