Webdunia - Bharat's app for daily news and videos

Install App

ಬಾಲ್ಯವಿವಾಹ ತಡೆಯಲು ಹೋದ ಅಧಿಕಾರಿಗಳನ್ನೇ ಓಡಿಸಿದರು!

Webdunia
ಶನಿವಾರ, 30 ಜನವರಿ 2016 (16:24 IST)
ಚಿಕ್ಕೋಡಿಯ ವಿವಾಹ ಸಮಾರಂಭದಲ್ಲಿ ಅಪ್ರಾಪ್ತ ವಯಸ್ಕ ಜೋಡಿಗಳಿಗೆ ಬಾಲ್ಯವಿವಾಹ ತಡೆಯಲು ಹೋದ ಅಧಿಕಾರಿಗಳನ್ನು ಹೊರದಬ್ಬಿಸಿದ ಪ್ರಸಂಗ ವರದಿಯಾಗಿದೆ. 
ಚಿಕ್ಕೋಡಿಯಲ್ಲಿ ಸಾಯಿಮಂದಿರದ 9ನೇ ವಾರ್ಷಿಕೋತ್ಸವದ ಪ್ರಯುಕ್ತ 25 ಜೋಡಿಗಳಿಗೆ ಸಾಮೂಹಿಕ ವಿವಾಹ ಸಮಾರಂಭವನ್ನು ಏರ್ಪಡಿಸಲಾಗಿತ್ತು.

 ಅವರ ಪೈಕಿ ಮೂವರು ಅಪ್ರಾಪ್ತ ಜೋಡಿಗಳಿಗೆ ಬಾಲ್ಯವಿವಾಹವನ್ನು ಆಯೋಜಿಸಿದ ಮಾಹಿತಿಯು ಸ್ವಯಂ ಸೇವಾ ಸಂಸ್ಥೆಯ ಕಾರ್ಯಕರ್ತರಿಗೆ ಸಿಕ್ಕಿತ್ತು. ಈ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಕಾರ್ಯಕರ್ತರು ಆಗಮಿಸಿ ಬಾಲ್ಯವಿವಾಹವನ್ನು ತಡೆಯುವುದಕ್ಕೆ ಪ್ರಯತ್ನಿಸಿದಾಗ ಅವರನ್ನು ಹೊರಹಾಕಿಸಿದ ಘಟನೆ ನಡೆಯಿತು.

ವಿಧಾನಪರಿಷತ್ ಸದಸ್ಯ ಮಹಾಂತೇಷ್ ಕವಟಗಿಮಠ ಅವರ ಸೋದರ ಜಗದೀಶ್ ಕವಟಗಿ ಮಠ ಅದಿಕಾರಿಗಳ ಮೇಲೆ ದರ್ಪ ತೋರಿ ಅವರನ್ನು ಹೊರಹಾಕಿಸಿದರೆಂದು ತಿಳಿದುಬಂದಿದೆ. ಅಧಿಕಾರಿಗಳನ್ನು ಕೂಡಲೇ ಹೊರಹೋಗುವಂತೆ ತಿಳಿಸಿ ಹಲ್ಲೆ ಮಾಡಲು ಯತ್ನಿಸಿದರೆಂದು ತಿಳಿದುಬಂದಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments