Webdunia - Bharat's app for daily news and videos

Install App

ಹೆದ್ದಾರಿ ದಾಟಿ ದುಸ್ಥಿತಿಯಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳು

Webdunia
ಬುಧವಾರ, 11 ಜುಲೈ 2018 (15:24 IST)
ರಾಜ್ಯದಗಡಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಮಕ್ಕಳು ನಿತ್ಯವೂ ಶಾಲೆಗೆ ಹೋಗಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಪಾಯಕ್ಕೆ ಅಹ್ವಾನ ನೀಡುವ ರಾಷ್ಟ್ರೀಯ ಹೆದ್ದಾರಿಯನ್ನ ದಾಟಿ ಶಾಲೆಗೆ ಸೇರಬೇಕಾದ ಪರಿಸ್ಥಿತಿ ಈ ಗ್ರಾಮದ ಮಕ್ಕಳಿಗಿದೆ.1 ರಿಂದ 5 ನೇ ತರಗತಿವರೆಗೆ ಗರಗನಹಳ್ಳಿ ಶಾಲೆಯಲ್ಲಿ ಓದಿ ನಂತ್ರದ ವಿದ್ಯಾಭ್ಯಾಸಕ್ಕಾಗಿ ಪಕ್ಕದ ಅಗತಗೌಡನಹಳ್ಳಿ ಗ್ರಾಮದ ಶಾಲೆಗೆ ಹೋಗಬೇಕಾಗಿದೆ.

ಆ ಶಾಲೆಯ ಮಾರ್ಗ ಮಧ್ಯದ ರಾಷ್ಟ್ರೀಯ ಹೆದ್ದಾರಿ 212 ದಾಟಿ ಶಾಲೆಗೆ ಹೋಗಲು ಹರಸಾಹಾಸ ಪಡುವಂತಾಗಿದೆ. ಹೆದ್ದಾರಿ ದಾಟಿದ ನಂತ್ರ ಹೊಲ ಗದ್ದೆಗಳ ನಡುವೆ 1.5 ಕಿಲೋ ಮೀಟರ್ ಸಾಗಿ ಅನಂತ್ರ ಶಾಲೆಗೆ ಸೇರಬೇಕು. ಹೆದ್ದಾರಿಯಲ್ಲಿ ವಾಹನಗಳ ಸಂಚಾರವಿದ್ದರೂ ಕೂಡ  ಸಮಯಕ್ಕೆ ಸರಿಯಾಗಿ ಶಾಲೆ ತಲುಪಬೇಕಾದ ಮಕ್ಕಳು ದಿನನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಾರೆ. ಸರ್ಕಾರಿ ಶಾಲೆಗೆ ಮಕ್ಕಳು ಬರುವುದೇ ಕಷ್ಟದ ಪರಿಸ್ಥಿತಿಯಲ್ಲಿ ಈ ಮಕ್ಕಳ ಗೋಳು ಕೇಳುವರ್ಯಾರು...? ಎಂಬ ಪ್ರಶ್ನೆ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

PM Modi Man Ki Bath: ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ದೊರಕಿಸಿಯೇ ಸಿದ್ಧ: ಪ್ರಧಾನಿ ಮೋದಿ

India Pakistan: ನೀರು ಮಾತ್ರವಲ್ಲ ಪಾಕಿಸ್ತಾನಕ್ಕೆ ಔಷಧಿಯೂ ಸಿಗದಂತೆ ಮಾಡಿದ ಭಾರತ: ಪಾಕ್

ಮುಂದಿನ ಸುದ್ದಿ
Show comments