Webdunia - Bharat's app for daily news and videos

Install App

ರಾಜಧಾನಿಯಲ್ಲಿ ಪುಂಡರ ಹಾವಳಿ ...!!!

Webdunia
ಸೋಮವಾರ, 25 ಅಕ್ಟೋಬರ್ 2021 (19:09 IST)
ಸಿಲಿಕಾನ್ ಸಿಟಿಯಲ್ಲಿ ಮದ್ಯಪಾನ ಮಾಡಿದ ಪುಂಡರು ಬಾಲಕರಿಗೆ ತೀವ್ರ ಹಿಂಸೆ ನೀಡಿದ ದಾರುಣ ಘಟನೆ ನಡೆದಿದೆ.
 
ನಗರದ ಬಿ.ನಾರಾಯಣಪುರದಲ್ಲಿ ದುರ್ಘಟನೆ ನಡೆದಿದೆ. ಇದು ಎರಡು ದಿನದ ಹಿಂದೆ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ.ಬಾಲಕರು ಶಾಲಾ ಮೈದಾನಕ್ಕೆ ಆಟವಾಡಲು ಹೋದಾಗ ಈ ಘಟನೆ ನಡೆದಿದೆ. ಅವರನ್ನು ಸುತ್ತುವರಿದ ಯುವಕರ ಗುಂಪು ಒಂದು ತಾಸಿಗೂ ಹೆಚ್ಚು ಸಮಯ ಹಿಂಸೆ ನೀಡಿದ್ದಾರೆ. ಮರಕ್ಕೆ ಕಟ್ಟಿಹಾಕಿ ಬೀಡಿ ಸೇದುವಂತೆ ಒತ್ತಾಯಿಸಿದ್ದಾರೆ. ಮಕ್ಕಳು ಬಿಟ್ಟುಬಿಡುವಂತೆ ಕಣ್ಣೀರು ಹಾಕಿದರೂ ಬಿಡದ ಪುಂಡರು ವಿಕೃತಿ ಮೆರೆದಿದ್ದು ಇದೆಲ್ಲವನ್ನೂ ವಿಡಿಯೋ ಸಹ ಮಾಡಿದ್ದಾರೆ.
 
ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಮಕ್ಕಳು ಪೋಷಕರಿಗೆ ತಿಳಿಸಿದ್ದು ನಂತರ ಮಹದೇವಪುರ ಪೊಲೀಸರಿಗೆ ದೂರು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments