Webdunia - Bharat's app for daily news and videos

Install App

ಕಲಿಕಾ ಕೌಶಲ್ಯ ಕಳೆದುಕೊಂಡ ಮಕ್ಕಳು..!

Webdunia
ಶುಕ್ರವಾರ, 10 ಸೆಪ್ಟಂಬರ್ 2021 (21:10 IST)
ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಒಂದುವರೆ ವರ್ಷ ಬಳಿಕ ಶಾಲೆಗಳು ಪುನಾರಂಭಗೊಂಡಿವೆ.ಜೊತೆಗೆ ಶಿಕ್ಷಕರಿಗೆ ಹೊಸ ತಲೆ ನೋವು ಶುರುವಾಗಿದೆ.ಮಕ್ಕಳು ಓದುವುದನ್ನೇ ಮರೆದು ಬಿಟ್ಟಿದ್ದಾರೆ.1/3 ಭಾಗ ಮಕ್ಕಳು ಭಾಷೆಯನ್ನೇ ಮರೆತು ಬಿಟ್ಟಿದ್ದಾರೆ ಎಂಬ ಆಘಾತಕಾರಿ ವಿಷಯ ಬಹಿರಂಗವಾಗಿದೆ.ಐದನೇ ತರಗತಿ ಮಕ್ಕಳು 2ನೇ ತರಗತಿಯ ಪುಸ್ತಕವನ್ನು ಸರಾಗವಾಗಿ ಓದಲು ವಿಫಲವಾಗುತ್ತಿದ್ದಾರೆ. ವರ್ಣಮಾಲೆ, ಅಂಕಿ,ಸಾಮಾನ್ಯ ಗಣಿತವನ್ನು ನೆನೆಪಿಸಿಕೊಳ್ಳಲು ವಿಫಲರಾಗುತ್ತಿದ್ದಾರೆ.ಸರಳ ವಾಕ್ಯ ಬರೆಯುವ ಜೊತೆಗೆ ಮಕ್ಕಳು ಆತ್ಮವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ ಎನ್ನುತ್ತಾರೆ ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆಯ ಪ್ರಾಥಮಿಕ ಶಾಲೆಯ ಶಿಕ್ಷಕಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments