ಚಿಲುಮೆ ಪ್ರಕರಣ : ಆರೋಪಿ ರವಿಕುಮಾರ್ ಬಂಧನ

Webdunia
ಸೋಮವಾರ, 21 ನವೆಂಬರ್ 2022 (08:38 IST)
ಬೆಂಗಳೂರು : ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಪೊಲೀಸರ ತನಿಖೆ ತೀವ್ರಗೊಂಡಿದೆ. ಒಬ್ಬೊಬ್ಬರೇ ಆರೋಪಿಗಳು ಖಾಕಿ ಬಲೆಗೆ ಬೀಳುತ್ತಿದ್ದು,

ಇದೀಗ ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಹಲಸೂರು ಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರಿಂದ ರೇಣುಕಪ್ರಸಾದ್, ಧರ್ಮೇಶ್ ಬೆನ್ನಲ್ಲೇ ಕಂಪನಿ ನಿರ್ದೇಶಕರಾದ ಕೆಂಪೇಗೌಡ, ಐಶ್ವರ್ಯರನ್ನು ಪೊಲೀಸ್ರು ಬಂಧಿಸಿದ್ರು.

ಇಂದು ಡಿಜಿಟಲ್ ಸಮೀಕ್ಷಾ ಆ್ಯಪ್ ಡೆವಲಪ್ ಮಾಡಿದ್ದ ಸಂಜೀವ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments