ಚೀನಾ ಕ್ಯಾತೆ : ಮೋದಿ ಅಡ್ವಾನ್ಸ್ ಎಂದ ಬಿಜೆಪಿ ಸಂಸದ

Webdunia
ಬುಧವಾರ, 17 ಜೂನ್ 2020 (19:08 IST)
ಚೀನಾ ದೇಶವು ತನ್ಮ ಆಕ್ರಮಣಕಾರಿ ಪ್ರವೃತಿ ಕೈಬಿಡಬೇಕು ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಚಿತ್ರದುರ್ಗ ಲೋಕಸಭಾ ಸಂಸದ ನಾರಾಯಣಸ್ವಾಮಿ,  ಭಾರತ ಮತ್ತು ಚೀನಾ ನಡುವೆ ಗಡಿ ಘರ್ಘಣೆಗೆಗೆ ಸಂಬಂಧಿಸಿದ ಹೇಳಿಕೆ ನೀಡಿದ್ದಾರೆ.

ಭಾರತವು ವಿಶ್ವದ ಯಾವುದೇ ದೇಶವನ್ನು ಎದುರಿಸುವ ಶಕ್ತಿ ಹೊಂದಿದೆ. ಪ್ರಧಾನಿ ಮೋದಿ ಈ ಮೊದಲೇ ಆಸ್ಟ್ರೇಲಿಯಾ ಪ್ರಧಾನಿ ಜೊತೆ ಮಾತನಾಡಿದ್ದಾರೆ.

ಭಾರತದ ಸೇನೆ ಯಾವುದೇ ದೇಶದ ಸೇನೆಯನ್ನು ಹಿಮ್ಮೆಟ್ಟಿಸುವ ಶಕ್ತಿ ಹೊಂದಿದೆ. ಭಾರತ ಶಾಂತಿ ಮಂತ್ರ ಹೊಂದಿರೋ ದೇಶ ವಿಶ್ವವು ಶಾಂತಿಯಿಂದ  ಇರಲಿ ಎಂದು ಆಶಿಸುತ್ತದೆ. ಆದ್ರೆ ಇದಕ್ಕೆ ವಿರುದ್ಧವಾಗಿ ನಡೆದುಕೊಂಡ್ರೆ ಅದಕ್ಕೆ ಸರಿಯಾದ ಉತ್ತರ ನೀಡಲಾಗುವುದು ಎಂದಿದ್ದಾರೆ.

ನರೇಂದ್ರ ಮೋದಿ ಮೌನವಾಗಿದ್ದಾರೆ ಎಂದರೆ ಅವರು ಅಡ್ವಾನ್ಸ್ ಆಗಿ ಯೋಚನೆ ಮಾಡ್ತಾ ಇದ್ದಾರೆ ಎಂದರ್ಥ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments