Webdunia - Bharat's app for daily news and videos

Install App

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Krishnaveni K
ಗುರುವಾರ, 5 ಜೂನ್ 2025 (09:14 IST)
Photo Credit: X
ಬೆಂಗಳೂರು: ಚಿನ್ನಸ್ವಾಮಿ ಮೈದಾನದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯ ಹಿಂದಿನ ಕಾರಣಗಳು ಈಗ ಒಂದೊಂದೇ ಬಯಲಾಗುತ್ತಿದೆ. ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ದರೂ ಈ ವ್ಯಕ್ತಿಗಳೇ ಹಠ ಹಿಡಿದು ನಿನ್ನೆಯೇ ಸೆಲೆಬ್ರೇಷನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮೊನ್ನೆಯಷ್ಟೇ ಆರ್ ಸಿಬಿ ಕಪ್ ಗೆದ್ದಿದೆ. ನಿನ್ನೆಯೇ ಸೆಲೆಬ್ರೇಷನ್ ಮಾಡುವ ಧಾವಂತವೇನಿತ್ತು ಎಂಬುದು ಎಲ್ಲರ ಪ್ರಶ್ನೆಯಾಗಿದೆ. ಪೊಲೀಸರೂ ನಿನ್ನೆಯೇ ಸೆಲೆಬ್ರೇಷನ್ ಬೇಡ ಎಂದು ನಿರಾಕರಿಸಿದ್ದರು. ಏಕಾಏಕಿ ಮೆರವಣಿಗೆ, ಸೆಲೆಬ್ರೇಷನ್ ಎಂದರೆ ಸಾಕಷ್ಟು ಜನ ಸೇರುತ್ತಾರೆ ಎಂಬ ಅಂದಾಜು ಪೊಲೀಸರಿಗಿತ್ತು.

ಹೀಗಿದ್ದಾಗ ಸೆಕ್ಯುರಿಟಿ ನೀಡುವುದು ಕಷ್ಟ ಎಂದು ಪೊಲೀಸರು ಸರ್ಕಾರಕ್ಕೆ ಹೇಳಿದ್ದರು. ಹೀಗಾಗಿ ಎರಡು ದಿನ ಕಳೆದು ಸೆಲೆಬ್ರೇಷನ್ ಮಾಡಬಹದು. ಆಗ ಭದ್ರತೆ ನಿಯೋಜಿಸಲು ಸಮಯವೂ ಸಿಕ್ಕಂತಾಗುತ್ತದೆ ಎಂದಿದ್ದರು. ಆದರೆ ಸರ್ಕಾರದ ಕೆಲವು ಪ್ರಭಾವೀ ಸಚಿವರೇ ನಿನ್ನೆಯೇ ಸೆಲೆಬ್ರೇಷನ್ ಮಾಡಬೇಕು ಎಂದು ಪಟ್ಟು ಹಿಡಿದು ಕೂತಿದ್ದರು. ಈ ಕಾರಣಕ್ಕಾಗಿಯೇ ಪೊಲೀಸರ ಸಲಹೆಯನ್ನೂ ಲೆಕ್ಕಿಸದೇ ನಿನ್ನೆಯೇ ಸೆಲೆಬ್ರೇಷನ್ ಮಾಡಲಾಯಿತು. ಅದಲ್ಲದೇ ಎರಡೆರಡು ಕಡೆ ಸೆಲೆಬ್ರೇಷನ್ ಮಾಡಿದ್ದೇ ಈ ಎಲ್ಲಾ ಗೊಂದಲಗಳಿಗೆ ಕಾರಣವಾಗಿದೆ ಎನ್ನಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments