ಚಿಟ್ ಫಂಡ್: ಮೂವರು ವಂಚಕರ ಬಂಧನ

Webdunia
ಸೋಮವಾರ, 12 ನವೆಂಬರ್ 2018 (16:01 IST)
ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಟ್ ಫಂಡ್ ಫೈನಾನ್ಸ್ ಮೂಲಕ ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕೋಲಾರದ ಆರ್ ಕೆ ಎನ್ ರೈಸ್ ಮಿಲ್ ಮಾಲೀಕ ಷಣ್ಮುಗಂ, ಅವರ ಪುತ್ರ ದಿಲೀಪ್, ಫೈನಾನ್ಸ್ ಮ್ಯಾನೇಜರ್ ನಾಗರಾಜ ಬಂಧಿತರಾಗಿದ್ದಾರೆ.

ಬಂಗಾರಪೇಟೆಯಲ್ಲಿ ಆರ್ ಕೆ ಎನ್ ಚಿಟ್ಸ್ ಅಂಡ್ ಇನ್ವೆಸ್ಟಮೆಂಟ್ ಹೆಸರಿನಲ್ಲಿ ಷಣ್ಮುಗಂ ಲೇವಾದೇವಿ ವ್ಯವಹಾರ ಆರಂಭಿಸಿದ್ದರು. ಬಡ್ಡಿಯ ಆಸೆಗೆ ನೂರಾರು ಜನರು ಹಣ ಹೂಡಿಕೆ ಮಾಡಿದ್ದರು.

ಅಂದಾಜು 6 ಸಾವಿರ ಕೋಟಿ ರೂ. ಠೇವಣಿ ಪಡೆದು ಯಾವುದೇ ಲೆಕ್ಕ ತೋರಿಸದೆ ಇತರರಿಗೆ ಸಾಲ, ಎಲ್ ಐ ಸಿ ಬಾಂಡ್, ಜಮೀನು ಖರೀದಿ, ಹಣ ಲೇವಾದೇವಿಯಲ್ಲಿ ಕಂಪನಿ ಹಣ ತೊಡಗಿಸಿತ್ತು. ಕಂಪನಿ ನೀಡಿದ ಚೆಕ್ ಗಳು ಬೌನ್ಸ್ ಆಗಿದ್ದರಿಂದ ಗ್ರಾಹಕರು ದೂರು ದಾಖಲು ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments