Webdunia - Bharat's app for daily news and videos

Install App

ಚಿಟ್ ಫಂಡ್: ಮೂವರು ವಂಚಕರ ಬಂಧನ

Webdunia
ಸೋಮವಾರ, 12 ನವೆಂಬರ್ 2018 (16:01 IST)
ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಟ್ ಫಂಡ್ ಫೈನಾನ್ಸ್ ಮೂಲಕ ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕೋಲಾರದ ಆರ್ ಕೆ ಎನ್ ರೈಸ್ ಮಿಲ್ ಮಾಲೀಕ ಷಣ್ಮುಗಂ, ಅವರ ಪುತ್ರ ದಿಲೀಪ್, ಫೈನಾನ್ಸ್ ಮ್ಯಾನೇಜರ್ ನಾಗರಾಜ ಬಂಧಿತರಾಗಿದ್ದಾರೆ.

ಬಂಗಾರಪೇಟೆಯಲ್ಲಿ ಆರ್ ಕೆ ಎನ್ ಚಿಟ್ಸ್ ಅಂಡ್ ಇನ್ವೆಸ್ಟಮೆಂಟ್ ಹೆಸರಿನಲ್ಲಿ ಷಣ್ಮುಗಂ ಲೇವಾದೇವಿ ವ್ಯವಹಾರ ಆರಂಭಿಸಿದ್ದರು. ಬಡ್ಡಿಯ ಆಸೆಗೆ ನೂರಾರು ಜನರು ಹಣ ಹೂಡಿಕೆ ಮಾಡಿದ್ದರು.

ಅಂದಾಜು 6 ಸಾವಿರ ಕೋಟಿ ರೂ. ಠೇವಣಿ ಪಡೆದು ಯಾವುದೇ ಲೆಕ್ಕ ತೋರಿಸದೆ ಇತರರಿಗೆ ಸಾಲ, ಎಲ್ ಐ ಸಿ ಬಾಂಡ್, ಜಮೀನು ಖರೀದಿ, ಹಣ ಲೇವಾದೇವಿಯಲ್ಲಿ ಕಂಪನಿ ಹಣ ತೊಡಗಿಸಿತ್ತು. ಕಂಪನಿ ನೀಡಿದ ಚೆಕ್ ಗಳು ಬೌನ್ಸ್ ಆಗಿದ್ದರಿಂದ ಗ್ರಾಹಕರು ದೂರು ದಾಖಲು ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments