Webdunia - Bharat's app for daily news and videos

Install App

ಚಿಟ್ ಫಂಡ್: ಮೂವರು ವಂಚಕರ ಬಂಧನ

Webdunia
ಸೋಮವಾರ, 12 ನವೆಂಬರ್ 2018 (16:01 IST)
ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಟ್ ಫಂಡ್ ಫೈನಾನ್ಸ್ ಮೂಲಕ ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕೋಲಾರದ ಆರ್ ಕೆ ಎನ್ ರೈಸ್ ಮಿಲ್ ಮಾಲೀಕ ಷಣ್ಮುಗಂ, ಅವರ ಪುತ್ರ ದಿಲೀಪ್, ಫೈನಾನ್ಸ್ ಮ್ಯಾನೇಜರ್ ನಾಗರಾಜ ಬಂಧಿತರಾಗಿದ್ದಾರೆ.

ಬಂಗಾರಪೇಟೆಯಲ್ಲಿ ಆರ್ ಕೆ ಎನ್ ಚಿಟ್ಸ್ ಅಂಡ್ ಇನ್ವೆಸ್ಟಮೆಂಟ್ ಹೆಸರಿನಲ್ಲಿ ಷಣ್ಮುಗಂ ಲೇವಾದೇವಿ ವ್ಯವಹಾರ ಆರಂಭಿಸಿದ್ದರು. ಬಡ್ಡಿಯ ಆಸೆಗೆ ನೂರಾರು ಜನರು ಹಣ ಹೂಡಿಕೆ ಮಾಡಿದ್ದರು.

ಅಂದಾಜು 6 ಸಾವಿರ ಕೋಟಿ ರೂ. ಠೇವಣಿ ಪಡೆದು ಯಾವುದೇ ಲೆಕ್ಕ ತೋರಿಸದೆ ಇತರರಿಗೆ ಸಾಲ, ಎಲ್ ಐ ಸಿ ಬಾಂಡ್, ಜಮೀನು ಖರೀದಿ, ಹಣ ಲೇವಾದೇವಿಯಲ್ಲಿ ಕಂಪನಿ ಹಣ ತೊಡಗಿಸಿತ್ತು. ಕಂಪನಿ ನೀಡಿದ ಚೆಕ್ ಗಳು ಬೌನ್ಸ್ ಆಗಿದ್ದರಿಂದ ಗ್ರಾಹಕರು ದೂರು ದಾಖಲು ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೆನ್ನೈನಲ್ಲಿ ಇಂದು ದಕ್ಷಿಣ ಭಾರತದ ಸಿಎಂಗಳ ಸಭೆ: ಡಿಕೆಶಿ, ವಿಜಯ್ ಮುಖಾಮುಖಿ

Karnataka Weather: ಕರ್ನಾಟಕದ ಈ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆ ನಿರೀಕ್ಷೆ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಂದಿನ ಸುದ್ದಿ
Show comments