Webdunia - Bharat's app for daily news and videos

Install App

ಚಿತ್ರದುರ್ಗ ಮುರುಘಾಶ್ರೀಗಳ ವಿರುದ್ಧ ಟೀಕೆ

Webdunia
ಮಂಗಳವಾರ, 6 ನವೆಂಬರ್ 2018 (15:39 IST)
ಸಾಮಾಜಿಕ ಜಾಲತಾಣದಲ್ಲಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾಶ್ರಿಗಳ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಪ್ರಸನ್ನ ಧರ್ಮ ಜಾಗೃತಿ ಕುಮಾರ ಎಂಬ ಪೇಜ್ ನಲ್ಲಿ ಚಿತ್ರದುರ್ಗದಲ್ಲಿ ಮದಕರಿ ವಂಶಸ್ಥರಿಂದ ಮುರುಘಾಮಠ ನಿರ್ಮಾಣವಾಗಿದೆ. ಆದ್ರೆ ಅದೇ ಮಠದಲ್ಲಿ ಟಿಪ್ಪು ಸುಲ್ತಾನ್ ಮೂರ್ತಿ ಸ್ಥಾಪಿಸಲಾಗಿದೆ.

ಮದಕರಿ ನಾಯಕರನ್ನು ಕೊಂದಂತಹ ಹೈದರಲಿ ಪುತ್ರ ಟಿಪ್ಪು ಮೂರ್ತಿ ಸ್ಥಾಪಿಸಲಾಗಿದೆ. ಹೀಗಾಗಿ ಹಿಂದೂಗಳು ಇಂತಹ ಕಳ್ಳ ಸ್ವಾಮಿಗಳನ್ನ ಒದ್ದು ಓಡಿಸಿ. ನಾವು ಹಾಕಿದ ದಾನದಿಂದ ತಿಂದು ಕಾರಿನಲ್ಲಿ ಓಡಾಡಿಕೊಂಡು ನಮಗೆ ನಮಕ್ ಹರಾಮ್ ಮಾಡ್ತಾರೆ ಎಂದು ಫೇಸ್ ಬುಕ್ ಒಳಗೆ ಭಾಸ್ಕರ್ ಎಸ್ ಬಾಸ್ ಎಂಬ ಹೆಸರಿನ ಅಕೌಂಟ್ ನಿಂದ ಕಮೆಂಟ್ ಗಳಿಂದ ಟೀಕೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments