ಚಿತ್ರದುರ್ಗ ಮುರುಘಾಶ್ರೀಗಳ ವಿರುದ್ಧ ಟೀಕೆ

Webdunia
ಮಂಗಳವಾರ, 6 ನವೆಂಬರ್ 2018 (15:39 IST)
ಸಾಮಾಜಿಕ ಜಾಲತಾಣದಲ್ಲಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾಶ್ರಿಗಳ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಪ್ರಸನ್ನ ಧರ್ಮ ಜಾಗೃತಿ ಕುಮಾರ ಎಂಬ ಪೇಜ್ ನಲ್ಲಿ ಚಿತ್ರದುರ್ಗದಲ್ಲಿ ಮದಕರಿ ವಂಶಸ್ಥರಿಂದ ಮುರುಘಾಮಠ ನಿರ್ಮಾಣವಾಗಿದೆ. ಆದ್ರೆ ಅದೇ ಮಠದಲ್ಲಿ ಟಿಪ್ಪು ಸುಲ್ತಾನ್ ಮೂರ್ತಿ ಸ್ಥಾಪಿಸಲಾಗಿದೆ.

ಮದಕರಿ ನಾಯಕರನ್ನು ಕೊಂದಂತಹ ಹೈದರಲಿ ಪುತ್ರ ಟಿಪ್ಪು ಮೂರ್ತಿ ಸ್ಥಾಪಿಸಲಾಗಿದೆ. ಹೀಗಾಗಿ ಹಿಂದೂಗಳು ಇಂತಹ ಕಳ್ಳ ಸ್ವಾಮಿಗಳನ್ನ ಒದ್ದು ಓಡಿಸಿ. ನಾವು ಹಾಕಿದ ದಾನದಿಂದ ತಿಂದು ಕಾರಿನಲ್ಲಿ ಓಡಾಡಿಕೊಂಡು ನಮಗೆ ನಮಕ್ ಹರಾಮ್ ಮಾಡ್ತಾರೆ ಎಂದು ಫೇಸ್ ಬುಕ್ ಒಳಗೆ ಭಾಸ್ಕರ್ ಎಸ್ ಬಾಸ್ ಎಂಬ ಹೆಸರಿನ ಅಕೌಂಟ್ ನಿಂದ ಕಮೆಂಟ್ ಗಳಿಂದ ಟೀಕೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments