Select Your Language

Notifications

webdunia
webdunia
webdunia
webdunia

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ರೇಣುಕಾಸ್ವಾಮಿ ಪ್ರಕರಣ

Sampriya

ಬೆಂಗಳೂರು , ಭಾನುವಾರ, 8 ಜೂನ್ 2025 (15:30 IST)
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನೆಲೆ ಇಂದು ಮನೆಯವರು ರೇಣುಕಾಸ್ವಾಮಿ ಫೋಟೋಗೆ ನಮನ ಸಲ್ಲಿಸಿದ್ದಾರೆ. 

ಈ ವೇಳೆ ಮಾಧ್ಯಮದೊಂದಿಗೆ ಮಾತಾನಾಡುತ್ತಾ, ರೇಣುಕಾಸ್ವಾಮಿ ಪೋಷಕರು ಕಣ್ಣೀರು ಹಾಕಿದ್ದಾರೆ.  

ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಸಂಬಂಧ ನಟ ದರ್ಶಶ್‌ರನ್ನು ಅರೆಸ್ಟ್ ಮಾಡಲಾಯಿತು. 


ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್​ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ.  2024 ರ ಜೂನ್​​​ 11ರಂದು ನಟ ದರ್ಶನ್‌ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌