Webdunia - Bharat's app for daily news and videos

Install App

ಅನಂತಕುಮಾರ್ ಗೆ ಚಿತ್ರದುರ್ಗ ಶ್ರೀ ಸಂತಾಪ

Webdunia
ಸೋಮವಾರ, 12 ನವೆಂಬರ್ 2018 (14:57 IST)
ಕೇಂದ್ರ ಸಚಿವ ಅನಂತಕುಮಾರ್ ಅವರು ಸಜ್ಜನ, ಸವ್ಯಸಾಚಿ, ಸ್ನೇಹಮಯಿಯಾಗಿದ್ದರು. ಜೀವಪರವಾದ ಕಾಳಜಿಗೆ ಹೆಸರಾಗಿದ್ದರು ಎಂದು ಅವರ ನಿಧನಕ್ಕೆ ಚಿತ್ರದುರ್ಗ ಶ್ರೀಗಳು ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ್ ರ ನಿಧನದ ಸುದ್ದಿ ರಾಜ್ಯ , ರಾಷ್ಟ್ರಕ್ಕೆ ತೀವ್ರ ವೇದನೆ ತಂದಿದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ಅನಂತಕುಮಾರ್ ಗೆ ಅಂತಿಮ ನಮನ ಸಲ್ಲಿಸುವ ಸಂದರ್ಭವಿದು. ಅನಂತಕುಮಾರ್ ಪ್ರಬುದ್ಧ ರಾಜಕಾರಣಿಯಾಗಿದ್ದರು. ಸವಾಲುಗಳನ್ನು ಸ್ವೀಕರಿಸಿ ಪ್ರಬುದ್ಧವಾಗಿ ನಿರ್ವಹಿಸಿದ್ದಾರೆ. ಅವರ
ಕುಟುಂಬಕ್ಕೆ ಅಗಲಿಕೆಯ ದುಃಖ ಸಹಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ಶ್ರೀಗಳು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments