Webdunia - Bharat's app for daily news and videos

Install App

ಚಿತ್ರದುರ್ಗ ಸ್ವಾಮೀಜಿಯ ಫೋನ್ ಟ್ಯಾಪ್ ಗುಮಾನಿ

Webdunia
ಗುರುವಾರ, 3 ಅಕ್ಟೋಬರ್ 2019 (16:29 IST)
ರಾಜ್ಯದಲ್ಲಿ ಸಂಚಲನ ಸೃಷ್ಠಿಸಿರುವ ಫೋನ್ ಟ್ಯಾಪಿಂಗ್ ಇನ್ನಷ್ಟು ಸ್ವಾಮೀಜಿಗಳನ್ನು ಸುತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಫೋನ್ ಟ್ಯಾಪಿಂಗ್ ಚಿತ್ರದುರ್ಗಕ್ಕೂ ವ್ಯಾಪಿಸಿದೆಯಾ ಅನ್ನೋ ಪಿಸು ಮಾತುಗಳು ಜಿಲ್ಲೆಯಲ್ಲಿ ಹರಿದಾಡುತ್ತಿವೆ.

ಮಾದರ ಗುರುಪೀಠದ ಮಾದರ ಚನ್ನಯ್ಯ ಸ್ವಾಮೀಜಿ ಅವರ ಫೋನ್ ನ್ನು ಕದ್ದಾಲಿಸಲಾಗಿತ್ತು ಎನ್ನೋ ಅನುಮಾನ  ವ್ಯಕ್ತವಾಗತೊಡಗಿದೆ.

ಕಳೆದ ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆ ವೇಳೆ ಮಾದರ ಚನ್ನಯ್ಯ ಸ್ವಾಮೀಜಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿದ್ದರು ಎನ್ನಲಾಗಿದೆ.

ರಾಜ್ಯವ್ಯಾಪ್ತಿ ತಮ್ಮ ಜನಾಂಗದವರು  ಬಿಜೆಪಿಗೆ ಸಹಕರಿಸುವಂತೆ ತೆರೆಮರೆಯಲ್ಲಿ ಕಲಸ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರಕಾರ, ಅವಿಶ್ವಾಸದ ಸಮಯದಲ್ಲಿ ಸ್ವಾಮೀಜಿ ಮೊಬೈಲ್ ಕರೆಗಳನ್ನು ಕದ್ದಾಲಿಸಿರೋ ಸಂಭವವಿದೆ ಎನ್ನಲಾಗುತ್ತಿದೆ. ಆದರೆ ಮಾದರ ಪೀಠದ ಚನ್ನಯ್ಯ ಸ್ವಾಮೀಜಿ ಇದುವರೆಗೂ ಪ್ರತಿಕ್ರಿಯೆ ನೀಡಿಲ್ಲ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments