Webdunia - Bharat's app for daily news and videos

Install App

ಚಾಕೊಲೇಟ್ ಪ್ರಿಯರೇ ಹುಷಾರ್..! ಅಪ್ರಾಪ್ತರನ್ನೇ ಟಾರ್ಗೆಟ್ ಮಾಡ್ತಿದ್ದ ಗ್ಯಾಂಗ್?

Webdunia
ಶುಕ್ರವಾರ, 4 ಆಗಸ್ಟ್ 2023 (08:20 IST)
ರಾಯಚೂರು : ಗಾಂಜಾ ಚಾಕೊಲೇಟ್ ದಂಧೆ ಭೇದಿಸಿದಷ್ಟು ಬಯಲಾಗುತ್ತಿದೆ. ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ಕಡೆ ಪೊಲೀಸ್ ದಾಳಿ ಹಿನ್ನೆಲೆ ಎರಡು ಪ್ರಕರಣಗಳು ದಾಖಲಾಗಿದ್ದು, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಗಾಂಜಾ ಚಾಕೊಲೇಟ್ ಮಕ್ಕಳ ಕೈಗೆ ಸಿಗದಂತೆ ಎಚ್ಚರವಹಿಸಿ ಎಂದು ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗಳಿಗೆ ಸೂಚಿಸಿದ್ದಾರೆ.

ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್ಗಳನ್ನ ಜಪ್ತಿ ಮಾಡಲಾಗಿದೆ. ಬಿಹಹಾರ ಮೂಲದ ಕಿಂಗ್ ಪಿನ್ ಸಂದೀಪ್, ರಾಯಚೂರು ಮೂಲದ ಕಿಂಗ್ ಪಿನ್ ವಾಜೀದ್ ಹಾಗೂ ರಾಮಕೃಷ್ಣ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಕಿರಾಣಿ ಅಂಗಡಿಗಳು, ಹೋಟೆಲ್ಗಳು ಹಾಗೂ ಪಾನ್ ಶಾಪ್ಗಳಲ್ಲಿ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಸದರ್ ಬಜಾರ್ ಹಾಗೂ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments