Webdunia - Bharat's app for daily news and videos

Install App

ಚೌಕಿದಾರ್ ಅಬ್ ಚೋರ್ ಹೈ ಎಂದವರಾರು?

Webdunia
ಮಂಗಳವಾರ, 19 ಮಾರ್ಚ್ 2019 (14:14 IST)
ಸುಳ್ಳಿನ ಸರದಾರ ಯಾರಾದರೂ ಪ್ರಧಾನಿಯಾಗಿದ್ರೆ ಅದು ನರೇಂದ್ರ ಮೋದಿ. ಜೂಟ್ ಕಾ ರಾಜಾ, ಜೂಟ್ ಕಾ ಸರ್ದಾರ್ ಏ ನರೇಂದ್ರ ಮೋದಿ ಕಾಂಗ್ರೆಸ್ ವಾಲೋ ಕೀ ಬಾತ್ ಕರತಾ ಹೈ. ಹೀಗಂತ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಒಂದೆಡೆ ಸುಳ್ಳಿನ ಸರದಾರ‌ ಮೋದಿ ಇದ್ದಾರೆ, ಮತ್ತೊಂದೆಡೆ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಕಲಬುರಗಿಗೆ ಆಗಮಿಸಿದ ಸುಳ್ಳಿನ ಸರದಾರ ಮೋದಿ, ದೇಶದಲ್ಲಿ ಭ್ರಷ್ಟಾಚಾರ, ಮಹಿಳೆಯರ ಮೇಲೆ ಅತ್ಯಾಚಾರ ಆಗುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ನವದೆಹಲಿಯಲ್ಲಿ ದಿನಕ್ಕೆ ಆರು ಮಹಿಳೆಯರ ಮೇಲೆ ಅತ್ಯಾಚಾರ ನಡೀತಿದೆ. ಇಲ್ಲಿ ಬಂದು ಹಮ್ ಸಬ್ ಚೋರೋ ಕಾ ದುಖಾನ್ ಬಂದ್ ಕರ್ ದೇತಾ ಹುಂ ಎಂದ್ರು. ಆದರೆ ಕಳ್ಳನ ಕೈಯಲ್ಲಿ ಬೀಗದ ಕೈ ಕೊಟ್ಟ ಹಾಗಾಗಿದೆ ಎಂದು ವ್ಯಂಗ್ಯವಾಡಿದ್ರು.

ಜಬ್ ಚೌಕೀದಾರ್ ಚೋರ್ ಹೋತಾ ಹೈ ತೋ ಕ್ಯಾ ಹೋತಾ ಹೈ? ಎಂದ ಅವರು, ಈಗ ಚೌಕೀದಾರ್ ಚೋರ್ ಹೈ ಹೊಸ ಸ್ಲೋಗನ್ ಆಗಿದೆ  ಎಂದರು.

ಐದು ವರ್ಷಗಳಲ್ಲಿ ಮೋದಿ ಒಂದೇ ಒಂದು ಸುದ್ದಿಗೋಷ್ಠಿ ನಡೆಸಿಲ್ಲ. ಗಾಂಧಿ ಸಿದ್ಧಾಂತ ಬೇಕಾದ್ರೆ ಮಲ್ಲಿಕಾರ್ಜುನ ಖರ್ಗೆರವರಿಗೆ ಮತಹಾಕಿ. ಭಾರತ ದೇಶದ ಮೊದಲ ಉಗ್ರ ಗೋಡ್ಸೆ ಸಿದ್ಧಾಂತ ಬೇಕಾದ್ರೆ ಮೋದಿಗೆ ಮತಹಾಕಿ ಆಯ್ಕೆ ನಿಮ್ದು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments