Webdunia - Bharat's app for daily news and videos

Install App

ಚೌಕಿದಾರ್ ಕಾರ್ಪೋರೇಟ್ ಸಂಸ್ಥೆಗಳಿಗೆ ಹಣ ಹಂಚುತ್ತಿದ್ದಾರಂತೆ…!

Webdunia
ಸೋಮವಾರ, 18 ಮಾರ್ಚ್ 2019 (14:10 IST)
ಮೋದಿಯಿಂದ ನಡೆಯುತ್ತಿರುವ ಮೈ ಚೌಕೀದಾರ್ ಅಭಿಯಾನಕ್ಕೆ ಕಾಂಗ್ರೆಸ್ ಕಿಡಿಕಾರಿದೆ.
ಚೌಕಿದಾರ್ ಎಂದು ಹೇಳಿಕೊಳ್ಳುವ ಮೋದಿ, ಜನರ ಹಣ ಲೂಟಿ ಮಾಡಿ ಕಾರ್ಪೋರೇಟ್ ಸಂಸ್ಥೆಗಳಿಗೆ ಹಂಚುತ್ತಿದ್ದಾರೆ.

ಅದಕ್ಕಾಗಿಯೇ ನಾವು ಚೌಕಿದಾರ್ ಚೋರ್ ಹೈ ಎಂದು ಹೇಳುತ್ತಿರೋದು. ಇದೀಗ ಮೈ ಚೌಕಿದಾರ್ ಎಂದು ತನಗೆ ತಾನೇ ನಾಮಕರಣ ಮಾಡಿಕೊಂಡಿದ್ದಾನೆ. ತನಗೆ ತಾನು ಏನು ಬೇಕಾದರೂ ಹೆಸರಿಟ್ಟುಕೊಳ್ಳಲಿ. ಆದರೆ ಈ ಚೌಕಿದಾರ ದೇಶದ ರಕ್ಷಣೆ ಮಾಡಬೇಕಿತ್ತು. ಬದಲಿಗೆ ದೇಶದ ಹಣವನ್ನು ಕೊಳ್ಳೆ ಹೊಡೆದು ಶ್ರೀಮಂತರನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತಿದ್ದಾನೆ. ಹೀಗಂತ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಚುನಾವಣೆ ಬಂದಿದೆ ಎಂದು ರೈತರ ಖಾತೆಗಳಿಗೆ ಎರಡು ಸಾವಿರ ಹಣ ಬಿಡುಗಡೆಗೊಳಿಸಿದ್ದಾರೆ. ಒಬ್ಬ ರೈತನಿಗೆ ಪ್ರತಿ ದಿನಕ್ಕೆ 16.40 ರೂಪಾಯಿ ಸಿಗಲಿದೆ. ಇದರಿಂದ ಒಂದು ಚಹಾನೂ ಸಿಗೋದು ಕಷ್ಟ. ತಾನು ರೈತ ಪರ ಎಂದು ಹೇಳಿಕೊಳ್ಳುತ್ತಲೇ ಕಾರ್ಪೋರೇಟ್ ಸಂಸ್ಥೆಗಳ ಪರ ನಿಲ್ಲುತ್ತಾರೆ ಎಂದು ಟೀಕಿಸಿದ್ರು.

ಹೀಗಿರಬೇಕಾದರೆ ಮೈ ಚೌಕಿದಾರ್ ಎಂದು ಹೇಳಿಕೊಳ್ಳೋದ್ರಲ್ಲಿ ಯಾವುದೇ ಅರ್ಥವಿಲ್ಲ ಅಂತ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments