ಮಳೆ ಜೊತೆ ಚುಮು ಚಮು ಚಳಿ

Webdunia
ಮಂಗಳವಾರ, 30 ನವೆಂಬರ್ 2021 (10:55 IST)
ರಾಜ್ಯದಲ್ಲಿ ಮಳೆ ತಗ್ಗಿದ್ರೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ.
ಸೋಮವಾರ ರಾಜ್ಯದ ಬಹುತೇಕ ಭಾಗದಲ್ಲಿ ಮೋಡ ಮುಸುಕಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಿದೆ. ಇಂದು ಸಹ ಇದೇ ವಾತಾವರಣ ಇರಲಿದೆ. ಇನ್ನು ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರಿನ ಭಾಗಗಳಲ್ಲಿ ಮಳೆಯ ಸಿಂಚನ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಂಗಳೂರು ಭಾಗದಲ್ಲಿಯ ಯೆಲ್ಲೋ ಅಲರ್ಟ್ ಹಿಂಪಡೆಯಲಾಗಿದೆ. ಮತ್ತೊಂದು ಕಡೆ ಚಳಿಗಾಲ ಆರಂಭವಾಗಿದ್ದು, ದಿನ ದಿನಕ್ಕೆ ಚಳಿ ಸಹ ಹೆಚ್ಚಾಗುತ್ತಿದೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಸೋಮವಾರ ಸಹ ಸಿಲಿಕಾನ್ ಸಿಟಿಯಲ್ಲಿ ಬಿಟ್ಟು ಬಿಟ್ಟು ಮಳೆಯಾಗಿದೆ. ಬೆಳಗ್ಗೆಯ ಇಬ್ಬನಿಗೆ ಸಿಲಿಕಾನ್ ಸಿಟಿ ಜನರು ಚಳಿಯಿಂದ ಗಢ ಗಢ ನಡಗುವಂತಾಗಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಫಿಕ್‌ ಜಾಮ್‌ನಿಂದ ಪಾರಾಗಲು ಫುಟ್‌ಬಾತ್‌ಗೆ ಬಂದ ಸ್ಕೂಟರ್ ಸವಾರ, ಮುಂದೇನಾಯ್ತು ನೋಡಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಕಮಲ ಶಾಸಕ ಸುನಿಲ್ ಕುಮಾರ್ ಇದೆಂಥಾ ಆರೋಪ

ಗೃಹಲಕ್ಷ್ಮಿಯಡಿ 2 ಸಾವಿರ ಕೊಟ್ಟು ಹೆಂಡದ ಮೂಲಕ 10 ಸಾವಿರ ಕಿತ್ತುಕೊಳ್ಳುವ ಸರಕಾರ: ವಿಜಯೇಂದ್ರ

ಬಾಂಗ್ಲಾದೇಶ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ನೇತೃತ್ವದ ಬಿಎನ್‌ಪಿ ಜಯಭೇರಿ: ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ವರ್ಗಾವಣೆ ಎಡವಟ್ಟು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಬಾಂಬ್

ಮುಂದಿನ ಸುದ್ದಿ
Show comments