Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕರಿಗೆ ಚುಂಚಶ್ರೀ ಪಾಠ

Webdunia
ಭಾನುವಾರ, 14 ಮೇ 2023 (13:37 IST)
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಇಂದು ಆದಿಚುಂಚನಗಿರಿ ಮಠಕ್ಕೆ ಮಂಡ್ಯ ಕಾಂಗ್ರೆಸ್ ಶಾಸಕ ಭೇಟಿ ನೀಡಿದರು. ಪೂಜೆ ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.

ಮಾತುಕತೆ ವೇಳೆ ಮಂಡ್ಯ ಶಾಸಕ ರವಿಕುಮಾರ್ ಶರ್ಟ್ ಬಟನ್ ಹಾಕಿಲ್ಲದಿರುವುದನ್ನು ಶ್ರೀಗಳು ಗಮನಿಸಿದರು. ಶರ್ಟ್ ಬಟನ್ ಹಾಕುವಂತೆ ಸೂಚಿಸಿ ಕಾಂಗ್ರೆಸ್ ಶಾಸಕನಿಗೆ ಶಿಸ್ತಿನ ಪಾಠ ಹೇಳಿದರು.

ನೀನಿಗ ಶಾಸಕ, ಹೀಗೆಲ್ಲ ಓಡಾಡಬಾರದು. ಮೊದಲು ಶರ್ಟ್ ಬಟನ್ ಹಾಕಿ ಎಂದು ತಿಳಿಸಿದರು. ಶ್ರೀಗಳ ಶಿಸ್ತಿನ ಪಾಠದ ಬೆನ್ನಲ್ಲೇ ಎಚ್ಚೆತ್ತು ಶಾಸಕ ಗಣಿಗ ರವಿಕುಮಾರ್ ಶರ್ಟ್ ಬಟನ್ ಹಾಕಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಮುಂದಿನ ಸುದ್ದಿ
Show comments