ವಸಿಷ್ಠ ಕೋ- ಅಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ವರ್ಗಾವಣೆ

Webdunia
ಸೋಮವಾರ, 5 ಜುಲೈ 2021 (21:07 IST)
ಸಿಷ್ಠ ಕೋ-ಆಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ವರ್ಗಾಯಿ ಸುವಂತೆ ಹನುಮಂತನಗರ ಪೊಲೀಸ್  ಠಾಣೆಯ ಇನ್ಸ್ಪೆಕ್ಟರ್ ಪೊಲೀಸ್ ಆಯು ಕ್ತರಿಗೆ ಪತ್ರ ಬರೆದಿದ್ದಾರೆ.. ಬ್ಯಾಂಕ್ ನ 
ದಿನೇ ದಿನೇ ಸಾಕಷ್ಟು ದೂರುಗಳು ಬರ್ತಾ ಇವೆ..  ಇಲ್ಲಿವರೆಗೂ 70 ಕ್ಕೂ ಹೆಚ್ಚು ಜನ ದೂರು ಕೊಟ್ಟಿದ್ದಾರೆ..  ಬ್ಯಾಂಕ್ ನಲ್ಲಿ ಒಟ್ಟು 19 ಸಾವಿರ ಖಾತೆಗಳಿವೆ, ಸೊಸೈಟಿ ಅಧ್ಯಕ್ಷ ವೆಂಕಟನಾರಾಯಣ ಹಾಗೂ ಕೃಷ್ಣಪ್ರಸಾದ್ ಇಬ್ಬರಿಗೂ ನೀರೀಕ್ಷಣಾ ಜಾಮೀನು ಸಿಕ್ಕಿಲ್ಲ ಹೀಗಾಗಿ ಈ ತನಿಖೆಯನ್ನು ಸಿಐಡಿ ವರ್ಗಾಯಿಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.. ಇನ್ನು ಅರೋಪಿಗಳಿಬ್ಬರು ಜಾಮೀನು ಸಿಕ್ಕ ನಂತರ ಹನುಮಂತನಗರ ಪೊಲೀಸ್ ಠಾಣೆಗೆ ಹಾಜರಾಗಿ
ತನಿಖಾಧಿಕಾರಿಗಳ ಮುಂದೆ ಹಣ ದುರ್ಬಳಕೆ ಮಾಡಿಲ್ಲ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.. ಜೊತೆಗೆ
289 ಕೋಟಿ ಹಣವನ್ನು ಬ್ಯಾಂಕ್ ನಲ್ಲಿ ಹೂಡಿಕೆ ಮಾಡಲಾಗಿದೆ.
ಅದರಲ್ಲಿ 254 ಕೋಟಿ ಸಾಲವನ್ನ ನೀಡಲಾಗಿದೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments