Select Your Language

Notifications

webdunia
webdunia
webdunia
webdunia

ಭೀಮಾನಾಯ್ಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ: ರೆಡ್ಡಿ, ಶ್ರೀರಾಮುಲುಗೆ ನೋಟಿಸ್?

ಭೀಮಾನಾಯ್ಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ: ರೆಡ್ಡಿ, ಶ್ರೀರಾಮುಲುಗೆ ನೋಟಿಸ್?
ಬೆಂಗಳೂರು , ಶುಕ್ರವಾರ, 16 ಡಿಸೆಂಬರ್ 2016 (15:57 IST)
ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಭೀಮಾನಾಯ್ಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ವಿಶೇಷ ಭೂಸ್ವಾಧೀನಾಧಿಕಾರಿ ಭೀಮಾನಾಯ್ಕ್, ಗಣಿ ಧಣಿ ಜನಾರ್ಧನ ರೆಡ್ಡಿ ಮಗಳ ಮದುವೆಗೆ ಕಪ್ಪು ಹಣ ವೈಟ್ ಮಾಡುವ ಕೆಲಸ ಮಾಡಿದ್ದರು ಎಂದು ಭೀಮಾನಾಯ್ಕ್ ಕಾರು ಚಾಲಕ ರಮೇಶ್ ಡೆತ್ ನೋಟ್‌ನಲ್ಲಿ ಬರೆದಿದ್ದರು.
 
ಹೀಗಾಗಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಅವರ ವಿಚಾರಣೆ ನಡೆಸಲು ಮುಂದಾಗಿರುವ ಸಿಐಡಿ ಅಧಿಕಾರಿಗಳು, 2-3 ದಿನಗಳಲ್ಲಿ ನೋಟಿಸ್ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

2017 ನೇ ವರ್ಷ ನನಗೆ ಶ್ರಮದಾನದ ವರ್ಷ: ಕುಮಾರಸ್ವಾಮಿ