Webdunia - Bharat's app for daily news and videos

Install App

ಸಿನಿಮಾ ನಟರು ಸಿನಿಮಾದಲ್ಲಷ್ಟೇ ಹೀರೊ. ಆದರೆ, ನಿಜವಾಗಿ ದೇವೇಗೌಡರೇ ಹೀರೋ- ಶಾಸಕ ಡಾ.ಕೆ.ಅನ್ನದಾನಿ

Webdunia
ಬುಧವಾರ, 20 ಮಾರ್ಚ್ 2019 (08:52 IST)
ಮಂಡ್ಯ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಿಜವಾದ ಹೀರೋ ಎಂದು ಹೇಳುವ ಮೂಲಕ ಶಾಸಕ ಡಾ.ಕೆ.ಅನ್ನದಾನಿ ಸಿನಿಮಾ ನಟರಿಗೆ ಟಾಂಗ್ ನೀಡಿದ್ದಾರೆ.

ಮಳವಳ್ಳಿ ತಾಲೂಕು ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ  ನಿಖಿಲ್ ಪರವಾಗಿ ನಡೆಸಿದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು,’ ಸಿನಿಮಾ ನಟರು ಸಿನಿಮಾದಲ್ಲಷ್ಟೇ ಹೀರೊ. ಆದರೆ, ನಿಜವಾಗಿ ದೇವೇಗೌಡರೇ ಹೀರೋ. ಮೇಲಾಗಿ ರೈತರ ಹೀರೋ. ಹಾಗಾಗಿ ಜಿಲ್ಲೆಯಲ್ಲಿ ಯಾವುದೇ ಹೀರೊಗಳು ಬಂದರೂ ಏನೂ ಆಗೋದಿಲ್ಲ ಎಂದು ಹೇಳಿದ್ದಾರೆ.

 

ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಮೈತ್ರಿ ಧರ್ಮಕ್ಕೆ ಅನುಗುಣವಾಗಿ ನಡೆದುಕೊಳ್ಳಲಿದ್ದಾರೆ ಅನ್ನೋ ವಿಶ್ವಾಸವಿದೆ. ನಾವು ಎಚ್ಚರಿಕೆಯಿಂದ ಚುನಾವಣೆ ಮಾಡಿ ನಿಖಿಲ್ ಗೆಲುವಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments