Webdunia - Bharat's app for daily news and videos

Install App

ಸಿನೆಮಾ ಮನರಂಜನೆ ಮಾತ್ರವಲ್ಲ ...!!!! ಸಾಮಾಜಿಕ ಜವಾಬ್ದಾರಿಯೂ ಕೂಡ ಇದೆ ..!!

Webdunia
ಮಂಗಳವಾರ, 13 ಸೆಪ್ಟಂಬರ್ 2022 (14:02 IST)
ಚಲನಚಿತ್ರ ಎನ್ನುವುದು ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುಗಳು, ಹಿನ್ನೆಲೆ ಸಂಗೀತ, ಸಿನಿಮಾಟೋಗ್ರಫಿ, ಸಂಕಲನ ಹೀಗೆ ಹತ್ತಾರು ತಂತ್ರಜ್ಞರು ಸಮೀಕರಣಗೊಂಡು ಸಿದ್ಧವಾಗುವ ಮಾಧ್ಯಮ. ಇವರಲ್ಲಿ ಯಾರಾದರೊಬ್ಬರು ತಮ್ಮ ಕಾರ್ಯದಲ್ಲಿ ಸೋತರೂ ಇಡೀ ಸಿನಿಮಾ ಸೋಲುತ್ತದೆ' ಎಂದು ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ ಡೊಳ್ಳಿನ ಅಭಿಪ್ರಾಯಪಟ್ಟರು.
 
ನಿವೃತ್ತ ಶಿಕ್ಷಕ ಭಾಗ್ಯನಗರದ ಡಿ.ಎಂ.ಬಡಿಗೇರ ಅವರ 'ಅವ್ವ' ನಿವಾಸದಲ್ಲಿ ಶನಿವಾರ ಆಯೋಜಿಸಿದ್ದ 37ನೇ ವಿಚಾರಮಂಥನ ಕೂಟದಲ್ಲಿ ಮಾತನಾಡಿದ ಅವರು 'ಭಿನ್ನ ಕಾರಣಗಳಿಗಾಗಿ ಸಿನಿಮಾ ನೋಡುವ ಪ್ರೇಕ್ಷಕ ವರ್ಗವಿದೆ‌. ಸಿನಿಮಾ ಮುಖ್ಯವಾಗಿ ಮನರಂಜನೆ ಮಾಧ್ಯಮ. ಜೊತೆಗೆ ಅದಕ್ಕೆ ತನ್ನದೇ ಆದ ಸಾಮಾಜಿಕ ಜವಾಬ್ದಾರಿಯೂ ಇದೆ' ಎಂದರು.
 
'ಮಿನುಗುತ್ತಿರುವ ಕನ್ನಡ ಚಿತ್ರರಂಗ; ಪ್ರೇಕ್ಷಕ ಬಾರದೇ ಕರಗುತ್ತಿರುವ ಚಿತ್ರಮಂದಿರ' ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ ಪತ್ರಕರ್ತ ಬಸವರಾಜ ಕರುಗಲ್ 'ಸದಭಿರುಚಿಯ ಕನ್ನಡ ಚಲನಚಿತ್ರಗಳಿಗೆ ಪ್ರೇಕ್ಷಕರು ಪ್ರೋತ್ಸಾಹಿಸಬೇಕು. ಸಿನಿಮಾ ಮಂದಿರಗಳಲ್ಲಿ ಸಮೂಹದೊಂದಿಗೆ ಚಲನಚಿತ್ರ ಆಸ್ವಾದಿಸುವ ಅನುಭವ, ವೈಯಕ್ತಿಕವಾಗಿ ಆನ್‌ಲೈನ್ ವೇದಿಕೆಗಳಲ್ಲಿ ದಕ್ಕುವುದಿಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments