Webdunia - Bharat's app for daily news and videos

Install App

ಕರ್ನಾಟಕ ಗೆಲುವಿಗೆ ಕಮಲ ಕಲಿಗಳ ಸರ್ಕಸ್​​

Webdunia
ಸೋಮವಾರ, 24 ಏಪ್ರಿಲ್ 2023 (18:09 IST)
ಈ ಬಾರಿ ಚುನಾವಣೆಯಲ್ಲಿ ಕರ್ನಾಟಕವನ್ನು ಕಬ್ಜ ಮಾಡಿಕೊಳ್ಳಲು ಬಿಜೆಪಿ ವರಿಷ್ಠರು ಭರ್ಜರಿ ಪ್ಲ್ಯಾನ್​ ಮಾಡಿಕೊಂಡಿದ್ದು, ಒಬ್ಬರಾದ ಮೇಲೆ ಒಬ್ಬರು ಎಂಟ್ರಿ ಕೊಡುತ್ತಿದ್ದಾರೆ.. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ J.P ನಡ್ಡಾ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಮತ ಬೇಟೆಗೆ ಸಿದ್ಧತೆ ನಡೆಸಿದ್ದಾರೆ.. ಮಧ್ಯಾಹ್ನ 2.30ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ರೋಡ್​ಶೋದಲ್ಲಿ ಭಾಗಿಯಾಗಲಿರುವ ನಡ್ಡಾ, ಸಂಜೆ 4.30ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಪರ ನಡ್ಡಾ ಪ್ರಚಾರ ನಡೆಸಲಿದ್ದಾರೆ.. ಬಿಜೆಪಿ ಕಚೇರಿಯಿಂದ ಪ್ರಾರಂಭವಾಗಲಿರುವ ರೋಡ್ ಶೋ ಜೆ.ಸಿ ಸರ್ಕಲ್​ನಿಂದ ಬಸವೇಶ್ವರ ಸರ್ಕಲ್, ನಂತರ ಗಾಣಿಗರ ಪೇಟೆಯವರೆಗೂ ನಡೆಯಲಿದೆ. ಇದಾದ ನಂತರ ಸಂಜೆ 6.30ಕ್ಕೆ ದೇವನಹಳ್ಳಿಯಲ್ಲಿ ಬಿಜೆಪಿ ಮುಖಂಡರ ಜೊತೆ ಜೆ.ಪಿ.ನಡ್ಡಾ ಸಭೆ ನಡೆಸಿ, ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಹಿಂದಿರುಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments