ಕೈಮುಗಿದು ಬೇಡುತ್ತಿರುವ ಪೊಲೀಸರು: ಮರುಗಿದ ಶಿವರಾಜ್ ಕುಮಾರ್ ಹೇಳಿದ್ದೇನು?

Webdunia
ಶುಕ್ರವಾರ, 27 ಮಾರ್ಚ್ 2020 (09:29 IST)
ಬೆಂಗಳೂರು: ಉರಿಬಿಸಿಲಿನಲ್ಲಿ ರಸ್ತೆ ಮಧ್ಯದಲ್ಲಿ ನಿಂತು ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ಮುಂದೆ ಬರುತ್ತಿರುವ ವಾಹನ ಸವಾರರಿಗೆ ಕೈ ಮುಗಿದು ದಯವಿಟ್ಟು ಸಂಚಾರ ಮಾಡಬೇಡಿ. ಕೊರೋನಾ ತಡೆಗೆ ಕೈ ಜೋಡಿಸಿ ಎಂದು ಮನವಿ ಮಾಡುತ್ತಿದ್ದರೆ, ಸವಾರರು ಪ್ರತಿ ವಂದನೆ ಮಾಡಿ ತಮ್ಮ ಪಾಡಿಗೆ ತಾವು ಮುನ್ನಡೆಯುತ್ತಿದ್ದಾರೆ.


ಇಂತಹದ್ದೊಂದು ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಇದು ಇಂದಿನ ಸ್ಥಿತಿ. ದೇಶದಲ್ಲಿ ಲಾಕ್ ಡೌನ್ ಮಾಡಿ ಆದೇಶ ನೀಡಿದ್ದರೂ ನಾಗರಿಕರು ಮಾತ್ರ ಕಿವಿಗೊಡದೇ ಎಗ್ಗಿಲ್ಲದೇ ಸಾಗುತ್ತಿದ್ದಾರೆ.

ಪರಿಸ್ಥಿತಿ ಹೀಗೇ ಮುಂದುವರಿದರೆ 21 ದಿನಗಳ ಕರ್ಫ್ಯೂ ಕೂಡಾ ಕೊರೋನಾ ರೋಗವನ್ನು ನಿರ್ನಾಮವಾಗಲ್ಲ. ಹೆಚ್ಚಿನ ಜನರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ. ತಮ್ಮ ಪಾಡಿಗೆ ತಮಗೇನೂ ಆಗಲ್ಲ ಎಂಬ ಧಿಮಾಕಿನಿಂದ ಓಡಾಡುತ್ತಿರುವುದರಿಂದಲೇ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಎಲ್ಲದಕ್ಕೂ ಸರ್ಕಾರಗಳನ್ನೇ ದೂಷಿಸಿದರೆ ಪ್ರಯೋಜನವಿಲ್ಲ. ನಮ್ಮ ಜವಾಬ್ಧಾರಿಯನ್ನು ನಾವೇ ನಿಭಾಯಿಸಬೇಕು.

ಈ ವಿಡಿಯೋ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ನಟ ಶಿವರಾಜ್ ಕುಮಾರ್ ಪೊಲೀಸರ ಮಾತನ್ನು ದಯವಿಟ್ಟು ಕೇಳಿ. ನಮಗಾಗಿ, ನಮ್ಮ ಸುರಕ್ಷತೆಗಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಅವರನ್ನು ಅವಗಣಿಸಬೇಡಿ. ನಮ್ಮ ಸುರಕ್ಷತೆಗಾಗಿ ಮನೆಯಲ್ಲಿರೋಣ ಎಂದು ಬೇಸರದಿಂದ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments