Webdunia - Bharat's app for daily news and videos

Install App

ಕೈಮುಗಿದು ಬೇಡುತ್ತಿರುವ ಪೊಲೀಸರು: ಮರುಗಿದ ಶಿವರಾಜ್ ಕುಮಾರ್ ಹೇಳಿದ್ದೇನು?

Webdunia
ಶುಕ್ರವಾರ, 27 ಮಾರ್ಚ್ 2020 (09:29 IST)
ಬೆಂಗಳೂರು: ಉರಿಬಿಸಿಲಿನಲ್ಲಿ ರಸ್ತೆ ಮಧ್ಯದಲ್ಲಿ ನಿಂತು ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ಮುಂದೆ ಬರುತ್ತಿರುವ ವಾಹನ ಸವಾರರಿಗೆ ಕೈ ಮುಗಿದು ದಯವಿಟ್ಟು ಸಂಚಾರ ಮಾಡಬೇಡಿ. ಕೊರೋನಾ ತಡೆಗೆ ಕೈ ಜೋಡಿಸಿ ಎಂದು ಮನವಿ ಮಾಡುತ್ತಿದ್ದರೆ, ಸವಾರರು ಪ್ರತಿ ವಂದನೆ ಮಾಡಿ ತಮ್ಮ ಪಾಡಿಗೆ ತಾವು ಮುನ್ನಡೆಯುತ್ತಿದ್ದಾರೆ.


ಇಂತಹದ್ದೊಂದು ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಇದು ಇಂದಿನ ಸ್ಥಿತಿ. ದೇಶದಲ್ಲಿ ಲಾಕ್ ಡೌನ್ ಮಾಡಿ ಆದೇಶ ನೀಡಿದ್ದರೂ ನಾಗರಿಕರು ಮಾತ್ರ ಕಿವಿಗೊಡದೇ ಎಗ್ಗಿಲ್ಲದೇ ಸಾಗುತ್ತಿದ್ದಾರೆ.

ಪರಿಸ್ಥಿತಿ ಹೀಗೇ ಮುಂದುವರಿದರೆ 21 ದಿನಗಳ ಕರ್ಫ್ಯೂ ಕೂಡಾ ಕೊರೋನಾ ರೋಗವನ್ನು ನಿರ್ನಾಮವಾಗಲ್ಲ. ಹೆಚ್ಚಿನ ಜನರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ. ತಮ್ಮ ಪಾಡಿಗೆ ತಮಗೇನೂ ಆಗಲ್ಲ ಎಂಬ ಧಿಮಾಕಿನಿಂದ ಓಡಾಡುತ್ತಿರುವುದರಿಂದಲೇ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಎಲ್ಲದಕ್ಕೂ ಸರ್ಕಾರಗಳನ್ನೇ ದೂಷಿಸಿದರೆ ಪ್ರಯೋಜನವಿಲ್ಲ. ನಮ್ಮ ಜವಾಬ್ಧಾರಿಯನ್ನು ನಾವೇ ನಿಭಾಯಿಸಬೇಕು.

ಈ ವಿಡಿಯೋ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ನಟ ಶಿವರಾಜ್ ಕುಮಾರ್ ಪೊಲೀಸರ ಮಾತನ್ನು ದಯವಿಟ್ಟು ಕೇಳಿ. ನಮಗಾಗಿ, ನಮ್ಮ ಸುರಕ್ಷತೆಗಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಅವರನ್ನು ಅವಗಣಿಸಬೇಡಿ. ನಮ್ಮ ಸುರಕ್ಷತೆಗಾಗಿ ಮನೆಯಲ್ಲಿರೋಣ ಎಂದು ಬೇಸರದಿಂದ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments