ಪೌರತ್ವ ತಿದ್ದುಪಡಿ ಕಾಯ್ದೆಗೆ ಒಕ್ಕೊರಲಿನಿಂದ ಹೀಗೆ ಮಾಡಿ ಅಂದೋರಾರು?

Webdunia
ಶನಿವಾರ, 14 ಡಿಸೆಂಬರ್ 2019 (16:30 IST)
ದೇಶದ ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ ಕಾರ್ಯವಾಗಿದೆ. ಅದಕ್ಕೆ ಒಕ್ಕೊರಲಿನಿಂದ ಹೀಗೆ ಮಾಡಿ ಅಂತ ಕರೆ ನೀಡಲಾಗಿದೆ.

ಈ ಕಾಯ್ದೆಯನ್ನು ದೇಶದಾದ್ಯಂತ ವಿಸ್ತರಿಸಲು ಸಂಸತ್ತಿನಲ್ಲಿ ಬಿಲ್ ಪಾಸ್ ಮಾಡಿರುವುದನ್ನು ಸಿಟಿಜನ್ ಫಾರ್ ಡೆಮಾಕ್ರಸಿ, ಜನಾಂದೋಲನಗಳ ಮಹಾಮೈತ್ರಿ ತೀವ್ರವಾಗಿ ವಿರೋಧಿಸುತ್ತದೆ ಅಂತ ಸಿಟಿಜನ್ ಫಾರ್ ಡೆಮಾಕ್ರಸಿಯ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದ್ದಾರೆ.

ಈ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್.ಆರ್.ಸಿ) ಯು ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿದೆ. ಆದರೆ ಇದನ್ನು ಬಿಜೆಪಿ ಹಾಗೂ ಸಂಘ ಪರಿಹಾರ ಪೌರತ್ವ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ತರುವ ಮೂಲಕ ಸಂವಿಧಾನಕ್ಕೆ ಕೊಡಲಿ ಪೆಟ್ಟು ಕೊಟ್ಟಿದ್ದಾರೆ ಎಂದು ದೂರಿದ್ರು.  

ಈ ಕಾಯ್ದೆಯು, ಜನರು ಮಾನವೀಯ ಮೌಲ್ಯ, ಸರ್ವ ಜನರು ಭಾತೃತ್ವದಲ್ಲಿ ಇರಬೇಕು ಎಂಬ ಅಶಯಗಳಿಗೆ ತಿಲಾಂಜಲಿ ಹಾಡುವ ಜೊತೆಗೆ ರಾಷ್ಟ್ರದಲ್ಲಿ ಆದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಹೊಸಕಿ ಹಾಕುವ ದುರುಳ ಪ್ರಯತ್ನ ಆಗಿದೆ ಅಂತ ಟೀಕೆ ಮಾಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ವಿದೇಶ ಪ್ರವಾಸದಿಂದ ಏನು ಲಾಭ: ಪ್ರಿಯಾಂಕ್ ಖರ್ಗೆ ಕಿಡಿ

ಡಿಕೆ ಶಿವಕುಮಾರ್ ಹುಟ್ಟುಹಬ್ಬಕ್ಕೆ ನೆದರ್ಲ್ಯಾಂಡ್ಸ್ ನಿಂದ ಬಂತು ವಿಶೇಷ ಉಡುಗೊರೆ ಏನದು Video ನೋಡಿ

ಮೋದಿಗೆ ಅಂತಾರಾಷ್ಟ್ರೀಯ ಸಂಬಂಧ ನಿಭಾಯಿಸಲು ಬರಲ್ಲ: ಡಿಕೆ ಶಿವಕುಮಾರ್

ವಿಧಿಯಾಟಕ್ಕೆ ಬಲಿಯಾದ ಕುಟುಂಬ: ಚಾವಣಿ ಕುಸಿದು, ತಂದೆ, ತಾಯಿ, ಇಬ್ಬರು ಮಕ್ಕಳು ದಾರುಣ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments