Webdunia - Bharat's app for daily news and videos

Install App

ಹೊಸ ವರ್ಷಕ್ಕೆ ನಗರ ಕಮಿಷನರ್​ ಮಾದರಿ ನಡೆ

Webdunia
ಸೋಮವಾರ, 1 ಜನವರಿ 2024 (16:44 IST)
ಹೊಸ ವರ್ಷಕ್ಕೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾದರಿಯಾಗಿದ್ದಾರೆ.. ಹೊಸ ವರ್ಷ ಮತ್ತು ಕೆಲ ವಿಶೇಷ ದಿನಗಳಲ್ಲಿ ಹಿರಿಯ ಅಧಿಕಾರಿಗಳಿಗೆ ಕಿರಿಯ ಅಧಿಕಾರಿಗಳು ವಿಶ್ ಮಾಡ್ತಾರೆ. ಈ ಹಿನ್ನೆಲೆ ಹೊಸ ವರ್ಷಕ್ಕೆ ವಿಶ್ ಮಾಡಲು ಬರುವ ಕಿರಿಯ ಅಧಿಕಾರಿಗಳಿಗೆ ಹೂಗೂಚ್ಚ, ಬೊಕ್ಕೆ, ಸಿಹಿತಿನಿಸು ನೀಡುವ ಬದಲು ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ ಎಂದು ಕಮಿಷನರ್ ಬಿ.ದಯಾನಂದ ಹೇಳಿದ್ದಾರೆ.

ಹೂಗುಚ್ಚ, ಸಿಹಿತಿನಿಸು ನೀಡಿ ಶುಭಾಶಯ ಕೋರುವುದು ವಾಡಿಕೆ. ಎಸಿಪಿ ಮತ್ತು ಇನ್ಸ್​​​​​ಪೆಕ್ಟರ್​​​​ ಹಂತದ ಅಧಿಕಾರಿಗಳ ವರ್ಚ್ಯುಯಲ್ ಮೀಟಿಂಗ್​​​ನಲ್ಲಿ ಹೂಗೂಚ್ಚ ಮತ್ತು ಸಿಹಿತಿನಿಸು ತರದಂತೆ ಆಯುಕ್ತರು ಸೂಚಿಸಿದ್ರು. ಹೂಗುಚ್ಚ ಸುಖಾಸುಮ್ಮನೆ ವ್ಯರ್ಥವಾಗುತ್ತೆ, ಇದ್ರಿಂದ ಯಾರಿಗೂ ಉಪಯೋಗವಿಲ್ಲ.

ಆ ಹಣವನ್ನ ನಿಮ್ಮ ವ್ಯಾಪ್ತಿಯ ಅನಾಥಾಶ್ರಮಳಿಗೆ ದಿನಸಿ, ಸಿಹಿತಿನಿಸು ಅಥವಾ ಊಟಕ್ಕೆ ವ್ಯಯಿಸಿ ಎಂದು ಸಲಹೆ ನೀಡಿದ್ದಾರೆ. ಅನಾಥಾಶ್ರಮಗಳಿಗೆ ಸಹಾಯ ಮಾಡಿದ ಫೋಟೋವನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಿ, ಪೋಟೋ ಹಂಚಿಕೊಳ್ಳುವುದರಿಂದ ಮತ್ತೊಬ್ಬರಿಗೂ ಮಾದರಿಯಾಗಬಹುದು ಎಂದು ಸಲಹೇ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments