ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ರೌಂಡ್ಸ್

Webdunia
ಸೋಮವಾರ, 12 ಜೂನ್ 2023 (16:44 IST)
ನಗರದಲ್ಲಿ ಅಪರಾಧ ತಡೆಗೆ ನಗರ ಪೊಲೀಸ್ ಆಯುಕ್ತ ದಯಾನಂದ ಮುಂದಾಗಿದ್ದು,ಹೊಯ್ಸಳ ವಾಹನದಲ್ಲಿ ಸಿಟಿ ರೌಂಡ್ಸ್ ನಗರ ಪೊಲೀಸ್ ಆಯುಕ್ತರು ಮಾಡಿದ್ದಾರೆ.
 
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿದ್ದು,ಹೊಯ್ಸಳ ವಾಹನದಲ್ಲಿ ಕುಳಿತು 112 ಕರೆ  ಪೊಲೀಸ್ ಆಯುಕ್ತ ದಯಾನಂದ ಸ್ವೀಕರಿಸಿದ್ದಾರೆ.112 ತುರ್ತು ಸಹಾಯ ವಾಣಿ ಯಾವ ರೀತಿ ಕೆಲಸ ಮಾಡುತ್ತೇವೆ.ಎಷ್ಟು ನಿಮಿಷದಲ್ಲಿ ಕರೆ ಸ್ವೀಕರಿಸಿದ ನಂತರ ಸ್ಥಳಕ್ಕೆ ತೆರಳಿ ಸ್ಥಳಕ್ಕೆ ಸಮಸ್ಯೆ ಬಗೆಹರಿಸುತ್ತಾರೆ ಎಂದು ವಿಕೇಂಡ್ ನಲ್ಲಿ‌ ಸಂಜೆ 4 ಗಂಟೆಯಿಂದ 8  ತನಕ ಹೊಯ್ಸಳ ವಾಹನದಲ್ಲಿ ಸಂಚಾರಿಸಿ ಸಮಸ್ಯ ಕಮಿಷನರ್ ಆಲಿಸಿದ್ರು.
 
ಹೊಯ್ಸಳ ವಾಹನದಲ್ಲಿ ಮಳೆಗಾಲ ಹಿನ್ನಲೆ ಹಗ್ಗ, ವುಡ್ ಕಟಿಂಗ್ ,ಮತ್ತಿತರ ವಸ್ತುಗಳು ಇಟ್ಟಿಕೊಳ್ಳುವಂತೆ ಸೂಚನೆ  ನೀಡಿದ್ರು.ಹೆಚ್ವುವರಿ ಪೊಲೀಸ್ ಆಯುಕ್ತರು, ಡಿಸಿಪಿ ಗಳಿಗೆ ವಾರಕ್ಕೆ ಒಮ್ಮೆ ಹೊಯ್ಸಳ ವಾಹನದಲ್ಲಿ ರೌಂಡ್ಸ್ ಹೋಗುವಂತೆ ಸೂಚನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments