Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ರೌಂಡ್ಸ್

Webdunia
ಸೋಮವಾರ, 12 ಜೂನ್ 2023 (16:44 IST)
ನಗರದಲ್ಲಿ ಅಪರಾಧ ತಡೆಗೆ ನಗರ ಪೊಲೀಸ್ ಆಯುಕ್ತ ದಯಾನಂದ ಮುಂದಾಗಿದ್ದು,ಹೊಯ್ಸಳ ವಾಹನದಲ್ಲಿ ಸಿಟಿ ರೌಂಡ್ಸ್ ನಗರ ಪೊಲೀಸ್ ಆಯುಕ್ತರು ಮಾಡಿದ್ದಾರೆ.
 
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿದ್ದು,ಹೊಯ್ಸಳ ವಾಹನದಲ್ಲಿ ಕುಳಿತು 112 ಕರೆ  ಪೊಲೀಸ್ ಆಯುಕ್ತ ದಯಾನಂದ ಸ್ವೀಕರಿಸಿದ್ದಾರೆ.112 ತುರ್ತು ಸಹಾಯ ವಾಣಿ ಯಾವ ರೀತಿ ಕೆಲಸ ಮಾಡುತ್ತೇವೆ.ಎಷ್ಟು ನಿಮಿಷದಲ್ಲಿ ಕರೆ ಸ್ವೀಕರಿಸಿದ ನಂತರ ಸ್ಥಳಕ್ಕೆ ತೆರಳಿ ಸ್ಥಳಕ್ಕೆ ಸಮಸ್ಯೆ ಬಗೆಹರಿಸುತ್ತಾರೆ ಎಂದು ವಿಕೇಂಡ್ ನಲ್ಲಿ‌ ಸಂಜೆ 4 ಗಂಟೆಯಿಂದ 8  ತನಕ ಹೊಯ್ಸಳ ವಾಹನದಲ್ಲಿ ಸಂಚಾರಿಸಿ ಸಮಸ್ಯ ಕಮಿಷನರ್ ಆಲಿಸಿದ್ರು.
 
ಹೊಯ್ಸಳ ವಾಹನದಲ್ಲಿ ಮಳೆಗಾಲ ಹಿನ್ನಲೆ ಹಗ್ಗ, ವುಡ್ ಕಟಿಂಗ್ ,ಮತ್ತಿತರ ವಸ್ತುಗಳು ಇಟ್ಟಿಕೊಳ್ಳುವಂತೆ ಸೂಚನೆ  ನೀಡಿದ್ರು.ಹೆಚ್ವುವರಿ ಪೊಲೀಸ್ ಆಯುಕ್ತರು, ಡಿಸಿಪಿ ಗಳಿಗೆ ವಾರಕ್ಕೆ ಒಮ್ಮೆ ಹೊಯ್ಸಳ ವಾಹನದಲ್ಲಿ ರೌಂಡ್ಸ್ ಹೋಗುವಂತೆ ಸೂಚನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments